ಮಾರುಕಟ್ಟೆ ಮದ್ಯ ಪ್ರವೇಶ ಯೋಜನೆಯಡಿ ಮಾವು ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಮಾರಾಟವಾದ ಉತ್ಪನ್ನದ ಧಾರಣೆಯ ಆಧಾರದ ಮೇಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲಾಗುವುದು ಎಂದು ಶ್ರೀನಿವಾಸಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ತಿಳಿಸಿದ್ದಾರೆ. ರೈತರು ಆನ್ ಲೈನ್ ನೋಂದಣಿ ಮಾಡಿಸಿ ಎ.ಪಿ.ಎಂ.ಸಿ ಕಛೇರಿಯ ದಾಖಲಾತಿ ಸ್ವೀಕೃತಿ ಕೇಂದ್ರದಲ್ಲಿ ಇದೇ 24 ರೊಳಗೆ ಸಲ್ಲಿಸಬೇಕು ಎಂದು ಹೇಳಿದ್ದಾರೆ. ನಂತರ ಸಲ್ಲಿಕೆಯಾಗುವ ಬಿಲ್ಲುಗಳನ್ನು ಸ್ವೀಕರಿಸಲು ಅವಕಾಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…