ಸಿದ್ದುಗೆ ವರುಣ ಒಂದೇ ಫಿಕ್ಸ್‌ : ಕೋಲಾರ ಟಿಕೆಟ್‌ ಮಿಸ್‌

April 15, 2023
4:19 PM

ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Election 2023) ಕಾಂಗ್ರೆಸ್‌ (Congress) ಅಭ್ಯರ್ಥಿಗಳನ್ನು ಕಣಕ್ಕಿಳಿಸುವ 3ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಿದ್ದರಾಮಯ್ಯಗೆ (Siddaramaiah) ಕೋಲಾರ (Kolara) ಟಿಕೆಟ್‌ ಕೈತಪ್ಪಿದೆ. ವರುಣಾ (Varuna) ಜೊತೆಗೆ ಕೋಲಾರದಿಂದಲೂ ಸ್ಪರ್ಧಾಕಾಂಕ್ಷಿಯಾಗಿದ್ದ ಸಿದ್ದು ಆಸೆಗೆ ಹೈಕಮಾಂಡ್‌ ತಣ್ಣೀರೆರಚಿದೆ.

ಸಿದ್ದರಾಮಯ್ಯ ವರುಣಾ ಹಾಗೂ ಕೋಲಾರದಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದರು. ಕೋಲಾರದಲ್ಲಿ ಸಮಾವೇಶ ಕೂಡ ನಡೆಸಿ ಶಕ್ತಿ ಪ್ರದರ್ಶಿಸಿದ್ದರು. ಕೋಲಾರದಿಂದ ಸ್ಪರ್ಧಿಸಲು ಸಿದ್ಧರಿದ್ದರೂ ಹೈಕಮಾಂಡ್‌ ನಾಯಕರು ಮಾತ್ರ ರೆಡ್‌ ಸಿಗ್ನಲ್‌ ತೋರಿಸಿದ್ದರು. ನೀವು ವರುಣಾದಿಂದಲೇ ಸ್ಪರ್ಧಿಸಿ ಎಂದು ಸೂಚನೆ ಕೊಟ್ಟಿದ್ದರು.

ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಬ್ಯಾಲೆನ್ಸ್‌ ಮಾಡಲು ತುಂಬಾ ಕಷ್ಟ ಆಗುತ್ತದೆ. ವರುಣಾವನ್ನು ಮಾತ್ರ ಕೇಂದ್ರೀಕರಿಸಿದರೆ ಗೆಲುವು ಸುಲಭವಾಗಬಹುದು ಎಂದು ಹೈಕಮಾಂಡ್‌ ಸಲಹೆ ಕೊಟ್ಟಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror