ಸಿದ್ದುಗೆ ವರುಣ ಒಂದೇ ಫಿಕ್ಸ್‌ : ಕೋಲಾರ ಟಿಕೆಟ್‌ ಮಿಸ್‌

April 15, 2023
4:19 PM

Advertisement

ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Election 2023) ಕಾಂಗ್ರೆಸ್‌ (Congress) ಅಭ್ಯರ್ಥಿಗಳನ್ನು ಕಣಕ್ಕಿಳಿಸುವ 3ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಿದ್ದರಾಮಯ್ಯಗೆ (Siddaramaiah) ಕೋಲಾರ (Kolara) ಟಿಕೆಟ್‌ ಕೈತಪ್ಪಿದೆ. ವರುಣಾ (Varuna) ಜೊತೆಗೆ ಕೋಲಾರದಿಂದಲೂ ಸ್ಪರ್ಧಾಕಾಂಕ್ಷಿಯಾಗಿದ್ದ ಸಿದ್ದು ಆಸೆಗೆ ಹೈಕಮಾಂಡ್‌ ತಣ್ಣೀರೆರಚಿದೆ.

ಸಿದ್ದರಾಮಯ್ಯ ವರುಣಾ ಹಾಗೂ ಕೋಲಾರದಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದರು. ಕೋಲಾರದಲ್ಲಿ ಸಮಾವೇಶ ಕೂಡ ನಡೆಸಿ ಶಕ್ತಿ ಪ್ರದರ್ಶಿಸಿದ್ದರು. ಕೋಲಾರದಿಂದ ಸ್ಪರ್ಧಿಸಲು ಸಿದ್ಧರಿದ್ದರೂ ಹೈಕಮಾಂಡ್‌ ನಾಯಕರು ಮಾತ್ರ ರೆಡ್‌ ಸಿಗ್ನಲ್‌ ತೋರಿಸಿದ್ದರು. ನೀವು ವರುಣಾದಿಂದಲೇ ಸ್ಪರ್ಧಿಸಿ ಎಂದು ಸೂಚನೆ ಕೊಟ್ಟಿದ್ದರು.

ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಬ್ಯಾಲೆನ್ಸ್‌ ಮಾಡಲು ತುಂಬಾ ಕಷ್ಟ ಆಗುತ್ತದೆ. ವರುಣಾವನ್ನು ಮಾತ್ರ ಕೇಂದ್ರೀಕರಿಸಿದರೆ ಗೆಲುವು ಸುಲಭವಾಗಬಹುದು ಎಂದು ಹೈಕಮಾಂಡ್‌ ಸಲಹೆ ಕೊಟ್ಟಿತ್ತು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror