Advertisement
ಸುದ್ದಿಗಳು

ಸಿದ್ದುಗೆ ವರುಣ ಒಂದೇ ಫಿಕ್ಸ್‌ : ಕೋಲಾರ ಟಿಕೆಟ್‌ ಮಿಸ್‌

Share

ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Election 2023) ಕಾಂಗ್ರೆಸ್‌ (Congress) ಅಭ್ಯರ್ಥಿಗಳನ್ನು ಕಣಕ್ಕಿಳಿಸುವ 3ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಿದ್ದರಾಮಯ್ಯಗೆ (Siddaramaiah) ಕೋಲಾರ (Kolara) ಟಿಕೆಟ್‌ ಕೈತಪ್ಪಿದೆ. ವರುಣಾ (Varuna) ಜೊತೆಗೆ ಕೋಲಾರದಿಂದಲೂ ಸ್ಪರ್ಧಾಕಾಂಕ್ಷಿಯಾಗಿದ್ದ ಸಿದ್ದು ಆಸೆಗೆ ಹೈಕಮಾಂಡ್‌ ತಣ್ಣೀರೆರಚಿದೆ.

ಸಿದ್ದರಾಮಯ್ಯ ವರುಣಾ ಹಾಗೂ ಕೋಲಾರದಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದರು. ಕೋಲಾರದಲ್ಲಿ ಸಮಾವೇಶ ಕೂಡ ನಡೆಸಿ ಶಕ್ತಿ ಪ್ರದರ್ಶಿಸಿದ್ದರು. ಕೋಲಾರದಿಂದ ಸ್ಪರ್ಧಿಸಲು ಸಿದ್ಧರಿದ್ದರೂ ಹೈಕಮಾಂಡ್‌ ನಾಯಕರು ಮಾತ್ರ ರೆಡ್‌ ಸಿಗ್ನಲ್‌ ತೋರಿಸಿದ್ದರು. ನೀವು ವರುಣಾದಿಂದಲೇ ಸ್ಪರ್ಧಿಸಿ ಎಂದು ಸೂಚನೆ ಕೊಟ್ಟಿದ್ದರು.

ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಬ್ಯಾಲೆನ್ಸ್‌ ಮಾಡಲು ತುಂಬಾ ಕಷ್ಟ ಆಗುತ್ತದೆ. ವರುಣಾವನ್ನು ಮಾತ್ರ ಕೇಂದ್ರೀಕರಿಸಿದರೆ ಗೆಲುವು ಸುಲಭವಾಗಬಹುದು ಎಂದು ಹೈಕಮಾಂಡ್‌ ಸಲಹೆ ಕೊಟ್ಟಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

12 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

22 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

1 day ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

2 days ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 days ago