Advertisement
ಸುದ್ದಿಗಳು

ಶಿಥಿಲಾವಸ್ಥೆಯಿಂದ ಸಂಪೂರ್ಣ ಶಿಥಿಲಾವಸ್ಥೆಗೆ….! | ಕಟ್ಟ-ಕೊಲ್ಲಮೊಗ್ರ ಜನರ ಪಾಡು…! |

Share

ಅಭಿವೃದ್ಧಿ ನಿರಂತರ. ಯಾವತ್ತೂ  ಶಿಥಿಲದಿಂದ ಸುಧಾರಣೆಯ ಕಡೆಗೆ. ಆದರೆ ಗ್ರಾಮೀಣ ಭಾಗ ಕಟ್ಟ-ಕೊಲ್ಲಮೊಗ್ರ ಪ್ರದೇಶ ಜನರಿಗೆ ಹಾಗಲ್ಲ ಶಿಥಿಲದಿಂದ ಶಿಥಿಲಾವಸ್ಥೆ ಕಡೆಗೆ..!. ಬುಧವಾರದ ಮಳೆಗೆ ಇದ್ದ ಸೇತುವೆ ಕೊಚ್ಚಿ ಹೋಗಿ ಈ ಸ್ಥಿತಿ ಬಂದಿದೆ..!. ಘಟನೆ ಇದು.

ಸುಳ್ಯ ತಾಲೂಕಿನ ಕಟ್ಟ-ಕೊಲ್ಲಮೊಗ್ರ ಗ್ರಾಮೀಣ ಭಾಗ. ಕಾಡು ಹಾಗೂ ಶಿಥಿಲ ರಸ್ತೆಯ ಮೂಲಕ ಸಂಪರ್ಕ ಇರುವ ಊರು. ಇಲ್ಲಿ ಕಟ್ಟ – ಕೊಲ್ಲಮೊಗ್ರ ಮಾರ್ಗ ಮಧ್ಯೆ  ಮುಳುಗು ಸೇತುವೆ ಇದೆ. ಕಳೆದ ಸುಮಾರು ಆರು ವರ್ಷದಿಂದ ಸ್ವಲ್ಪ ಸ್ವಲ್ಪ ಶಿಥಿಲಾವಸ್ಥೆಯಿಂದ ಕೂಡಿತ್ತು. ಬುಧವಾರ ಸುರಿದ ಮಳೆಗೆ ಇದ್ದ ಸೇತುವೆಯೂ ಸಂಪೂರ್ಣವಾಗಿ ಶಿಥಿಲಗೊಂಡಿದೆ. 

ಈ ಹಿಂದೆ ದ್ವಿಚಕ್ರ ವಾಹನ ಸವಾರರು ದಾಟುತ್ತಿದ್ದು ಈಗ ದ್ವಿಚಕ್ರವಾಹನಕ್ಕೂ ಸವಾರಿ ಕಷ್ಟವಾಗಿದೆ. ಪಾದಾಚಾರಿಗಳಿಗೆ ಮಾತ್ರಾ ಹೋಗುವ ಸ್ಥಿತಿಗೆ ಬಂದಿದೆ. ಆಡಳಿತವು ಈ ಕಡೆಗೆ ಗಮನಹರಿಸಬೇಕಿದೆ. ಗ್ರಾಮೀಣ ಭಾಗದಲ್ಲಿ  ಇಂತಹ ಸೇತುವೆಗಳು ಸಂಪರ್ಕದ ದೃಷ್ಟಿಯಿಂದ ಮಹತ್ವ ಪಡೆದುಕೊಳ್ಳುತ್ತದೆ. ಅತೀ ಅಗತ್ಯವಾಗಿ ದುರಸ್ತಿ ಆಗಬೇಕಿದೆ ಎಂಬುದು ಜನರ ಒತ್ತಾಯ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 days ago