Advertisement
ಸುದ್ದಿಗಳು

ಶಿಥಿಲಾವಸ್ಥೆಯಿಂದ ಸಂಪೂರ್ಣ ಶಿಥಿಲಾವಸ್ಥೆಗೆ….! | ಕಟ್ಟ-ಕೊಲ್ಲಮೊಗ್ರ ಜನರ ಪಾಡು…! |

Share

ಅಭಿವೃದ್ಧಿ ನಿರಂತರ. ಯಾವತ್ತೂ  ಶಿಥಿಲದಿಂದ ಸುಧಾರಣೆಯ ಕಡೆಗೆ. ಆದರೆ ಗ್ರಾಮೀಣ ಭಾಗ ಕಟ್ಟ-ಕೊಲ್ಲಮೊಗ್ರ ಪ್ರದೇಶ ಜನರಿಗೆ ಹಾಗಲ್ಲ ಶಿಥಿಲದಿಂದ ಶಿಥಿಲಾವಸ್ಥೆ ಕಡೆಗೆ..!. ಬುಧವಾರದ ಮಳೆಗೆ ಇದ್ದ ಸೇತುವೆ ಕೊಚ್ಚಿ ಹೋಗಿ ಈ ಸ್ಥಿತಿ ಬಂದಿದೆ..!. ಘಟನೆ ಇದು.

ಸುಳ್ಯ ತಾಲೂಕಿನ ಕಟ್ಟ-ಕೊಲ್ಲಮೊಗ್ರ ಗ್ರಾಮೀಣ ಭಾಗ. ಕಾಡು ಹಾಗೂ ಶಿಥಿಲ ರಸ್ತೆಯ ಮೂಲಕ ಸಂಪರ್ಕ ಇರುವ ಊರು. ಇಲ್ಲಿ ಕಟ್ಟ – ಕೊಲ್ಲಮೊಗ್ರ ಮಾರ್ಗ ಮಧ್ಯೆ  ಮುಳುಗು ಸೇತುವೆ ಇದೆ. ಕಳೆದ ಸುಮಾರು ಆರು ವರ್ಷದಿಂದ ಸ್ವಲ್ಪ ಸ್ವಲ್ಪ ಶಿಥಿಲಾವಸ್ಥೆಯಿಂದ ಕೂಡಿತ್ತು. ಬುಧವಾರ ಸುರಿದ ಮಳೆಗೆ ಇದ್ದ ಸೇತುವೆಯೂ ಸಂಪೂರ್ಣವಾಗಿ ಶಿಥಿಲಗೊಂಡಿದೆ. 

ಈ ಹಿಂದೆ ದ್ವಿಚಕ್ರ ವಾಹನ ಸವಾರರು ದಾಟುತ್ತಿದ್ದು ಈಗ ದ್ವಿಚಕ್ರವಾಹನಕ್ಕೂ ಸವಾರಿ ಕಷ್ಟವಾಗಿದೆ. ಪಾದಾಚಾರಿಗಳಿಗೆ ಮಾತ್ರಾ ಹೋಗುವ ಸ್ಥಿತಿಗೆ ಬಂದಿದೆ. ಆಡಳಿತವು ಈ ಕಡೆಗೆ ಗಮನಹರಿಸಬೇಕಿದೆ. ಗ್ರಾಮೀಣ ಭಾಗದಲ್ಲಿ  ಇಂತಹ ಸೇತುವೆಗಳು ಸಂಪರ್ಕದ ದೃಷ್ಟಿಯಿಂದ ಮಹತ್ವ ಪಡೆದುಕೊಳ್ಳುತ್ತದೆ. ಅತೀ ಅಗತ್ಯವಾಗಿ ದುರಸ್ತಿ ಆಗಬೇಕಿದೆ ಎಂಬುದು ಜನರ ಒತ್ತಾಯ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

3 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

3 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

3 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

8 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago