ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಲ್ಲಮೊಗ್ರ ಗ್ರಾಮದ ದೋಲನ ಎಂಬಲ್ಲಿ ಹೇಮಂತ್ ಎಂಬವರ ಮನೆ ಹಾಗೂ ಕೊಟ್ಟಿಗೆ ಕುಸಿತವಾಗಿದೆ. ಕೊಟ್ಟಿಗೆ ಕುಸಿತದಿಂದ ದನ ಮೃತಪಟ್ಟಿದೆ. ತೋಟ ಸಂಪೂರ್ಣ ನಾಶವಾಗಿದೆ. ಸ್ಥಳಕ್ಕೆ ಸಚಿವ ಸುನಿಲ್ ಕುಮಾರ್, ಕಂದಾಯ ಇಲಾಖಾ ಅಧಿಕಾರಿಗಳು ಬಿಜೆಪಿ ಮುಖಂಡರುಗಳಾದ ಹರೀಶ್ ಕಂಜಿಪಿಲಿ, ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್ ಮೊದಲಾದವರು ಇದ್ದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…