ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಲ್ಲಮೊಗ್ರ ಗ್ರಾಮದ ದೋಲನ ಎಂಬಲ್ಲಿ ಹೇಮಂತ್ ಎಂಬವರ ಮನೆ ಹಾಗೂ ಕೊಟ್ಟಿಗೆ ಕುಸಿತವಾಗಿದೆ. ಕೊಟ್ಟಿಗೆ ಕುಸಿತದಿಂದ ದನ ಮೃತಪಟ್ಟಿದೆ. ತೋಟ ಸಂಪೂರ್ಣ ನಾಶವಾಗಿದೆ. ಸ್ಥಳಕ್ಕೆ ಸಚಿವ ಸುನಿಲ್ ಕುಮಾರ್, ಕಂದಾಯ ಇಲಾಖಾ ಅಧಿಕಾರಿಗಳು ಬಿಜೆಪಿ ಮುಖಂಡರುಗಳಾದ ಹರೀಶ್ ಕಂಜಿಪಿಲಿ, ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್ ಮೊದಲಾದವರು ಇದ್ದರು.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…