Advertisement
MIRROR FOCUS

ತೆಂಗಿನಕಾಯಿ ಕತ್ತರಿಸುವ ‘ಕೋಪ್ರಾ ಬ್ರೇಕರ್’

Share

“ಕೃಷಿಕಾವಿಷ್ಕಾರಗಳು ಶ್ರಮವನ್ನು ಹಗುರ ಮಾಡುವಲ್ಲಿ ದೊಡ್ಡ ಕೊಡುಗೆ ನೀಡಿದೆ. ಮನೆಮಟ್ಟದ ಕಿರು ಉದ್ಯಮಗಳ ಅಭಿವೃದ್ಧಿಗೆ ಚಿಕ್ಕ ಪುಟ್ಟ ಸಾಧನ, ಯಂತ್ರಗಳು ನೆರವಾಗಿವೆ. ಬದಲಾದ ತಂತ್ರಜ್ಞಾನದ ಹಿನ್ನೆಲೆಯಲ್ಲಿ ರೈತ ಮಟ್ಟದ ಆವಿಷ್ಕಾರಗಳು ಕೃಷಿಯಲ್ಲಿ ವೆಚ್ಚವನ್ನು ಕಡಿಮೆಗೊಳಿಸಬಲ್ಲುದು. ಅಲ್ಲದೆ ಸ್ಥಳೀಯವಾಗಿ ಸಿದ್ಧವಾಗುವ ಉತ್ಪನ್ನಗಳು ಆತ್ಮ ನಿರ್ಭರ ಭಾರತದ ಆಶಯವನ್ನು ಸಾಕಾರಗೊಳಿಸುತ್ತದೆ.” ಎಂದು ಕ್ಯಾಂಪ್ಕೋ ಸಂಸ್ಥೆಯ ಉಪಾಧ್ಯಕ್ಷ ಶಂ.ನಾ.ಖಂಡಿಗೆ ಅಭಿಪ್ರಾಯ ಪಟ್ಟರು.

ಅವರು ಏಳ್ಮುಡಿಯ ಮರಿಕೆ ಸಾವಯವ ಮಳಿಗೆಯಲ್ಲಿ ಜರುಗಿದ ಕೃಷಿಕ ಅನಂತಪ್ರಸಾದ್ ನೈತ್ತಡ್ಕ ಆವಿಷ್ಕಾರ ಮಾಡಿದ ‘ಕೋಪ್ರಾ ಬ್ರೇಕರ್’ ಸಾಧನವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿ, “ತೆಂಗಿನ ಕಿರು ಉದ್ಯಮದ ಆಭಿವೃದ್ಧಿಗೆ ಈ ಸಾಧನ ತುಂಬಾ ಸಹಕಾರಿ.” ಎಂದರು. ಕೃಷಿಕ ತಂತ್ರಜ್ಞ ಶ್ಯಾಮಸುಂದರ ಭಟ್ ಬಟ್ಯಡ್ಕ ಶುಭಾಶಂಸನೆ ಮಾಡಿದರು.

ಅಕ್ಷ ಆರ್ಗಾನಿಕ್ಸ್ ಮತ್ತು ಹೌಸ್‍ಹೋಲ್ಡ್ ಅಪ್ಲಾಯನ್ಸನ್ ಸಂಸ್ಥೆಯ ಅನಂತಪ್ರಸಾದ್ ನೈತ್ತಡ್ಕ ಇವರು ತೆಂಗು ಇಬ್ಭಾಗಿಸುವ ‘ಕೋಪ್ರಾ ಬ್ರೇಕರ್’ ಸಾಧನದ ಕಾರ್ಯಕ್ಷಮತೆಯನ್ನು ವಿವರಿಸಿ ಸ್ವಾಗತಿಸಿದರು.

ಲೇಖಕ, ಹವ್ಯಾಸಿ ಪತ್ರಕರ್ತ ನಾ. ಕಾರಂತ ಪೆರಾಜೆ ನಿರ್ವಹಿಸಿದರು. ಸುಹಾಸ ಎ.ಪಿ.ಮರಿಕೆ ವಂದಿಸಿದರು.
ಸಮಾರಂಭದಲ್ಲಿ ವೇಣುಗೋಪಾಲ ಶಿಬರ, ಎ.ಪಿ.ಸದಾಶಿವ ಮರಿಕೆ, ಅಕ್ಷತಾ, ಅಕ್ಷಯರಾಮ, ತೇಜಸ್ವಿನಿ ಉಪಸ್ಥಿತರಿದ್ದರು.

(ಚಿತ್ರ : ಚೇತನ ಸ್ಟುಡಿಯೋ ಪುತ್ತೂರು)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

3 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

3 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

13 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

13 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

21 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

1 day ago