ಸುದ್ದಿಗಳು

ಬಿಗ್‌ ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಗೆಲುವಿಗೆ ಕೊರಗಜ್ಜ ಪ್ರಾರ್ಥನೆಯೂ ಕಾರಣ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಿಗ್‌ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಹುಟ್ಟೂರು ಮಂಗಳೂರಿಗೆ ಆಗಮಿಸಿ ಈ ವೇಳೆ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ನೀಡಿ ಸ್ವಾಗತಿಸಲಾಯಿತು.ನೆಹರೂ ಮೈದಾನದ ಬಳಿಯ ಎ.ಬಿ.ಶೆಟ್ಟಿ ವೃತ್ತದಿಂದ ಕುತ್ತಾರುವಿನ ಕೊರಗಜ್ಜನ ಕಟ್ಟೆಯವರೆಗೆ ತೆರೆದ ವಾಹನದಲ್ಲಿ ರೂಪೇಶ್ ಶೆಟ್ಟಿ ಅವರನ್ನು ಮೆರವಣಿಗೆ ಮಾಡಲಾಯಿತು.

Advertisement
Advertisement

ಈ ವೇಳೆ ಕೈಯಲ್ಲಿ ಬಿಗ್ ಬಾಸ್ ಟ್ರೋಪಿ ಹಿಡಿದು ರೂಪೇಶ್ ಶೆಟ್ಟಿ ಸಂಭ್ರಮಿಸಿದರು. ರೂಪೇಶ್ ಶೆಟ್ಟಿ ತೆರೆದ ವಾಹನದಲ್ಲಿ ಮೆರವಣಿಗೆ ಹೊರಟರೆ, ಅಭಿಮಾನಿಗಳು ತಮ್ಮ ವಿವಿಧ ವಾಹನಗಳಲ್ಲಿ ಸಾಗುತ್ತಾ ರೂಪೇಶ್ ಶೆಟ್ಟಿಗೆ ಸಾಥ್‌ ನೀಡಿದರು. ‘ ಬಿಗ್ ಬಾಸ್ ಟಾಪ್ ಐವರು ಸ್ಪರ್ಧಿಗಳ ಪಟ್ಟಿಯಲ್ಲಿ ಬಂದರೆ ಮೊದಲಿಗೆ ಕುತ್ತಾರುವಿನ ಕೊರಗಜ್ಜನ ಕಟ್ಟೆಗೆ ಬರುವುದಾಗಿ ಹರಕೆ ಹೊತ್ತಿದ್ದೆ. ಇದೀಗ ಬಿಗ್‌ಬಾಸ್ ವಿನ್ನರ್ ಆಗಿ ಹೊರಹೊಮ್ಮಿದ್ದೇನೆ. ಬಿಗ್‌ಬಾಸ್ ಮನೆಯಲ್ಲಿಯೂ ಕೊರಗಜ್ಜ‌ನನ್ನೇ ಪ್ರಾರ್ಥಿಸುತ್ತಿದ್ದೆ’ ಎಂದು ರೂಪೇಶ್‌ ಶೆಟ್ಟಿ ಹೇಳಿದರು.

ಬಿಗ್‌ಬಾಸ್​ನಿಂದ ದೊರೆತ ಹಣದಲ್ಲಿ ಅರ್ಧದಷ್ಟನ್ನು ಬಡವರಿಗೆ ಮನೆ ಕಟ್ಟಲು ವಿನಿಯೋಗಿಸುತ್ತೇನೆ ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ

ದ ಕ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

5 minutes ago

‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ

ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

2 hours ago

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ…

3 hours ago

ಗ್ರಾಮೀಣರಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಸೇವೆ | ಸಿಎಸ್‌ಸಿ ಮೊಬೈಲ್‌ ವಾಹನ |

ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಡಿಜಿಟಲ್…

3 hours ago

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಸೌಲಭ್ಯಕ್ಕೆ ರೈತರ ಸೌಲಭ್ಯಕ್ಕೆ ಆಹ್ವಾನ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ…

3 hours ago

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಾಮಾನ್ಯ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ…

3 hours ago