ಬಿಗ್ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಹುಟ್ಟೂರು ಮಂಗಳೂರಿಗೆ ಆಗಮಿಸಿ ಈ ವೇಳೆ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ನೀಡಿ ಸ್ವಾಗತಿಸಲಾಯಿತು.ನೆಹರೂ ಮೈದಾನದ ಬಳಿಯ ಎ.ಬಿ.ಶೆಟ್ಟಿ ವೃತ್ತದಿಂದ ಕುತ್ತಾರುವಿನ ಕೊರಗಜ್ಜನ ಕಟ್ಟೆಯವರೆಗೆ ತೆರೆದ ವಾಹನದಲ್ಲಿ ರೂಪೇಶ್ ಶೆಟ್ಟಿ ಅವರನ್ನು ಮೆರವಣಿಗೆ ಮಾಡಲಾಯಿತು.
ಈ ವೇಳೆ ಕೈಯಲ್ಲಿ ಬಿಗ್ ಬಾಸ್ ಟ್ರೋಪಿ ಹಿಡಿದು ರೂಪೇಶ್ ಶೆಟ್ಟಿ ಸಂಭ್ರಮಿಸಿದರು. ರೂಪೇಶ್ ಶೆಟ್ಟಿ ತೆರೆದ ವಾಹನದಲ್ಲಿ ಮೆರವಣಿಗೆ ಹೊರಟರೆ, ಅಭಿಮಾನಿಗಳು ತಮ್ಮ ವಿವಿಧ ವಾಹನಗಳಲ್ಲಿ ಸಾಗುತ್ತಾ ರೂಪೇಶ್ ಶೆಟ್ಟಿಗೆ ಸಾಥ್ ನೀಡಿದರು. ‘ ಬಿಗ್ ಬಾಸ್ ಟಾಪ್ ಐವರು ಸ್ಪರ್ಧಿಗಳ ಪಟ್ಟಿಯಲ್ಲಿ ಬಂದರೆ ಮೊದಲಿಗೆ ಕುತ್ತಾರುವಿನ ಕೊರಗಜ್ಜನ ಕಟ್ಟೆಗೆ ಬರುವುದಾಗಿ ಹರಕೆ ಹೊತ್ತಿದ್ದೆ. ಇದೀಗ ಬಿಗ್ಬಾಸ್ ವಿನ್ನರ್ ಆಗಿ ಹೊರಹೊಮ್ಮಿದ್ದೇನೆ. ಬಿಗ್ಬಾಸ್ ಮನೆಯಲ್ಲಿಯೂ ಕೊರಗಜ್ಜನನ್ನೇ ಪ್ರಾರ್ಥಿಸುತ್ತಿದ್ದೆ’ ಎಂದು ರೂಪೇಶ್ ಶೆಟ್ಟಿ ಹೇಳಿದರು.
ಬಿಗ್ಬಾಸ್ನಿಂದ ದೊರೆತ ಹಣದಲ್ಲಿ ಅರ್ಧದಷ್ಟನ್ನು ಬಡವರಿಗೆ ಮನೆ ಕಟ್ಟಲು ವಿನಿಯೋಗಿಸುತ್ತೇನೆ ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…