Advertisement
ಸುದ್ದಿಗಳು

ಬಿಗ್‌ ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಗೆಲುವಿಗೆ ಕೊರಗಜ್ಜ ಪ್ರಾರ್ಥನೆಯೂ ಕಾರಣ…!

Share

ಬಿಗ್‌ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಹುಟ್ಟೂರು ಮಂಗಳೂರಿಗೆ ಆಗಮಿಸಿ ಈ ವೇಳೆ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ನೀಡಿ ಸ್ವಾಗತಿಸಲಾಯಿತು.ನೆಹರೂ ಮೈದಾನದ ಬಳಿಯ ಎ.ಬಿ.ಶೆಟ್ಟಿ ವೃತ್ತದಿಂದ ಕುತ್ತಾರುವಿನ ಕೊರಗಜ್ಜನ ಕಟ್ಟೆಯವರೆಗೆ ತೆರೆದ ವಾಹನದಲ್ಲಿ ರೂಪೇಶ್ ಶೆಟ್ಟಿ ಅವರನ್ನು ಮೆರವಣಿಗೆ ಮಾಡಲಾಯಿತು.

ಈ ವೇಳೆ ಕೈಯಲ್ಲಿ ಬಿಗ್ ಬಾಸ್ ಟ್ರೋಪಿ ಹಿಡಿದು ರೂಪೇಶ್ ಶೆಟ್ಟಿ ಸಂಭ್ರಮಿಸಿದರು. ರೂಪೇಶ್ ಶೆಟ್ಟಿ ತೆರೆದ ವಾಹನದಲ್ಲಿ ಮೆರವಣಿಗೆ ಹೊರಟರೆ, ಅಭಿಮಾನಿಗಳು ತಮ್ಮ ವಿವಿಧ ವಾಹನಗಳಲ್ಲಿ ಸಾಗುತ್ತಾ ರೂಪೇಶ್ ಶೆಟ್ಟಿಗೆ ಸಾಥ್‌ ನೀಡಿದರು. ‘ ಬಿಗ್ ಬಾಸ್ ಟಾಪ್ ಐವರು ಸ್ಪರ್ಧಿಗಳ ಪಟ್ಟಿಯಲ್ಲಿ ಬಂದರೆ ಮೊದಲಿಗೆ ಕುತ್ತಾರುವಿನ ಕೊರಗಜ್ಜನ ಕಟ್ಟೆಗೆ ಬರುವುದಾಗಿ ಹರಕೆ ಹೊತ್ತಿದ್ದೆ. ಇದೀಗ ಬಿಗ್‌ಬಾಸ್ ವಿನ್ನರ್ ಆಗಿ ಹೊರಹೊಮ್ಮಿದ್ದೇನೆ. ಬಿಗ್‌ಬಾಸ್ ಮನೆಯಲ್ಲಿಯೂ ಕೊರಗಜ್ಜ‌ನನ್ನೇ ಪ್ರಾರ್ಥಿಸುತ್ತಿದ್ದೆ’ ಎಂದು ರೂಪೇಶ್‌ ಶೆಟ್ಟಿ ಹೇಳಿದರು.

ಬಿಗ್‌ಬಾಸ್​ನಿಂದ ದೊರೆತ ಹಣದಲ್ಲಿ ಅರ್ಧದಷ್ಟನ್ನು ಬಡವರಿಗೆ ಮನೆ ಕಟ್ಟಲು ವಿನಿಯೋಗಿಸುತ್ತೇನೆ ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

15 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

24 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago