Advertisement
ಧಾರ್ಮಿಕ

ತುಳುನಾಡಿನ ದೈವಗಳನ್ನು ಏಕೆ ನಂಬಬೇಕು ? | ದೈವಾರಾಧನೆಗೆ ಇಲ್ಲಿ ಮಹತ್ವ ಏಕಿದೆ? | ಇಲ್ಲಿದೆ ಪ್ರತ್ಯಕ್ಷ ಘಟನೆ |

Share

ತುಳುನಾಡು ಎಂದರೆ ದೈವಗಳ ನಾಡು. ದೈವಾರಾಧನೆಯೇ ಇಲ್ಲಿ ಪ್ರಮುಖ. ಹೀಗಾಗಿ ನಂಬಿದವನಿಗೆ ಇಂಬು ಖಚಿತ ಎಂಬುದು ಹಿಂದಿನಿಂದೂ ನಡೆದುಕೊಂಡಿದೆ ಬಂದಿದೆ. ಅಂತಹ ಪವಿತ್ರ ದೈವೀ ಶಕ್ತಿಗಳ ಪ್ರಕಟೀಕರಣವಾಗಿದೆ. ಮಂಗಳೂರಿನಲ್ಲಿ ಕೊರಗಜ್ಜ ದೈವಸ್ಥಾನ ಅಪವಿತ್ರಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೇ ಕ್ಷೇತ್ರದಲ್ಲಿ ತಪ್ಪೊಪ್ಪಿ ಇದೀಗ ಪೊಲೀಸ್‌ ಇಲಾಖೆಯೂ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ.

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ ಕೊರಗಜ್ಜ ದೈವಸ್ಥಾನ ಇದೆ. ಅತ್ಯಂತ ಕಾರಣಿಕವಾದ ಈ ದೈವಗಳ ಆರಾಧನೆಯೂ ಶ್ರದ್ಧಾ ಭಕ್ತಿಯಿಂದ ಎಲ್ಲೆಡೆ ನಡೆಯುತ್ತದೆ. ಅಂತಹ ದೈವದ ಹುಂಡಿಯನ್ನು ಅಪವಿತ್ರಗೊಳಿಸಿದ ಘಟನೆ ನಡೆದಿತ್ತು. ಇದಕ್ಕಾಗಿ ಪೊಲೀಸ್‌ ಇಲಾಖೆಯೂ ಕ್ರಮ ಕೈಗೊಂಡಿತ್ತು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿತ್ತು.ಆದರೆ ಆರೋಪಿ ಪತ್ತೆಯಾಗಲಿಲ್ಲ.

ಇದೀಗ ಎಮ್ಮೆಕೆರೆಯಲ್ಲಿ ನಡೆದ ದೈವಸ್ಥಾನದ ಜಾತ್ರೆಯಲ್ಲಿ ವ್ಯಕ್ತಿಯೊಬ್ಬ ದೈವದ ಮುಂದೆ ಕ್ಷಮೆ ಕೇಳಿದ್ದು , ಎಲ್ಲಾ ಘಟನೆಗಳನ್ನು ವಿವರಿಸಿದ್ದಾನೆ, ಒಬ್ಬ ಮೃತಪಟ್ಟಿದ್ದು ಇನ್ನೊಬ್ಬನ ಆರೋಗ್ಯವೂ ಹದಗೆಟ್ಟಿದೆ ಎಂದೂ ಹೇಳಿದ್ದ.
ಈ ಘಟನೆಯ ಬಳಿಕ ಪೊಲೀಸ್‌ ಇಲಾಖೆ ಮಾಹಿತಿ ಪಡೆದಿದೆ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಯುತ್ತಿದೆ.

ತುಳುನಾಡಿನ ದೈವ ದೇವರುಗಳು ನಂಬಿಕೆಯ ಪ್ರತೀಕಗಳು. ಹೀಗಾಗಿ ಇಲ್ಲಿ ದೈವಾರಾಧನೆ, ದೇವತಾ ಆರಾಧನೆಗಳಲ್ಲಿ ಎಲ್ಲೂ ಲೋಪಗಳು ನಡೆಯುವುದಿಲ್ಲ, ಮಾತ್ರವಲ್ಲ ಆ ದೈವೀ ಶಕ್ತಿಗಳ ಮುಂದೆ, ನಂಬಿಕೆಗಳ ಮುಂದೆ ಯಾವ ಆಟವೂ ನಡೆಯುವುದಿಲ್ಲ ಎನ್ನುವುದೂ ತಿಳಿಯುತ್ತದೆ ಎಂದು ಭಕ್ತರು ಅಭಿಪ್ರಾಯ ಪಡುತ್ತಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

21 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago