ಬಹುಭಾಷಾ ನಟ ರಮೇಶ್ ಅರವಿಂದ್ ಗೆ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕೋಟುತಟ್ಟು ಗ್ರಾಮ ಪಂಚಾಯತ್ ಶಿವರಾಮ ಕಾರಂತರ ಹೆಸರಲ್ಲಿ ಈ ಅಪರೂಪದ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರತಿ ವರ್ಷ ನೀಡುತ್ತಾ ಬಂದಿದೆ.
ಪ್ರಶಸ್ತಿ ಸ್ವೀಕರಿಸಿ ನಂತರ ಮಾತನಾಡಿದ ನಟ ರಮೇಶ್ ಅರವಿಂದ್, ಮನುಷ್ಯನ ಜೀವಕ್ಕಿಂತ ಅಮೂಲ್ಯವಾದದ್ದು ಬೇರೆ ಏನೂ ಇಲ್ಲ. ಆದುದರಿಂದ ನಾವು ಯಾವುದೇ ಕಾರಣಕ್ಕೂ ಮನುಷ್ಯನ ರಕ್ತ ಚೆಲ್ಲಲು ಬಿಡಬಾರದು. ಹಿಂಸೆಯನ್ನು ಯಾರು ಕೂಡ ಯಾವುದೇ ರೀತಿಯಲ್ಲಿ ಪ್ರೋತ್ಸಾಹ ನೀಡಬಾರದು. ಜಗತ್ತಿನಲ್ಲಿರುವ ಪ್ರತಿಯೊಂದು ಮನುಷ್ಯ ಜೀವವನ್ನು ಕಾಪಾಡಲು ನಾವೆಲ್ಲರು ಪ್ರಯತ್ನ ಪಡಬೇಕು ಎಂದರು.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…