ಬಹುಭಾಷಾ ನಟ ರಮೇಶ್ ಅರವಿಂದ್ ಗೆ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕೋಟುತಟ್ಟು ಗ್ರಾಮ ಪಂಚಾಯತ್ ಶಿವರಾಮ ಕಾರಂತರ ಹೆಸರಲ್ಲಿ ಈ ಅಪರೂಪದ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರತಿ ವರ್ಷ ನೀಡುತ್ತಾ ಬಂದಿದೆ.
ಪ್ರಶಸ್ತಿ ಸ್ವೀಕರಿಸಿ ನಂತರ ಮಾತನಾಡಿದ ನಟ ರಮೇಶ್ ಅರವಿಂದ್, ಮನುಷ್ಯನ ಜೀವಕ್ಕಿಂತ ಅಮೂಲ್ಯವಾದದ್ದು ಬೇರೆ ಏನೂ ಇಲ್ಲ. ಆದುದರಿಂದ ನಾವು ಯಾವುದೇ ಕಾರಣಕ್ಕೂ ಮನುಷ್ಯನ ರಕ್ತ ಚೆಲ್ಲಲು ಬಿಡಬಾರದು. ಹಿಂಸೆಯನ್ನು ಯಾರು ಕೂಡ ಯಾವುದೇ ರೀತಿಯಲ್ಲಿ ಪ್ರೋತ್ಸಾಹ ನೀಡಬಾರದು. ಜಗತ್ತಿನಲ್ಲಿರುವ ಪ್ರತಿಯೊಂದು ಮನುಷ್ಯ ಜೀವವನ್ನು ಕಾಪಾಡಲು ನಾವೆಲ್ಲರು ಪ್ರಯತ್ನ ಪಡಬೇಕು ಎಂದರು.
ದೇಶದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ವೈಪರೀತ್ಯ(Climate change) ಕಂಡು ಬರುತ್ತಿದ್ದು, ದೇಶದ ಪೂರ್ವದಿಂದ…
ಮಕ್ಕಳಲ್ಲಿ ಸಾಧನೆಯ ಸಾಧ್ಯತೆಗಳತ್ತ ಬೊಟ್ಟು ಮಾಡಿ ಎತ್ತರದ ಮಾದರಿಗಳನ್ನು ತೋರಿಸುವ ಕೆಲಸವು ಶಿಕ್ಷಕರಿಂದ…
ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್ಪಿಎಲ್ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…