ಬಹುಭಾಷಾ ನಟ ರಮೇಶ್ ಅರವಿಂದ್ ಗೆ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕೋಟುತಟ್ಟು ಗ್ರಾಮ ಪಂಚಾಯತ್ ಶಿವರಾಮ ಕಾರಂತರ ಹೆಸರಲ್ಲಿ ಈ ಅಪರೂಪದ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರತಿ ವರ್ಷ ನೀಡುತ್ತಾ ಬಂದಿದೆ.
ಪ್ರಶಸ್ತಿ ಸ್ವೀಕರಿಸಿ ನಂತರ ಮಾತನಾಡಿದ ನಟ ರಮೇಶ್ ಅರವಿಂದ್, ಮನುಷ್ಯನ ಜೀವಕ್ಕಿಂತ ಅಮೂಲ್ಯವಾದದ್ದು ಬೇರೆ ಏನೂ ಇಲ್ಲ. ಆದುದರಿಂದ ನಾವು ಯಾವುದೇ ಕಾರಣಕ್ಕೂ ಮನುಷ್ಯನ ರಕ್ತ ಚೆಲ್ಲಲು ಬಿಡಬಾರದು. ಹಿಂಸೆಯನ್ನು ಯಾರು ಕೂಡ ಯಾವುದೇ ರೀತಿಯಲ್ಲಿ ಪ್ರೋತ್ಸಾಹ ನೀಡಬಾರದು. ಜಗತ್ತಿನಲ್ಲಿರುವ ಪ್ರತಿಯೊಂದು ಮನುಷ್ಯ ಜೀವವನ್ನು ಕಾಪಾಡಲು ನಾವೆಲ್ಲರು ಪ್ರಯತ್ನ ಪಡಬೇಕು ಎಂದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…