ಬಹುಭಾಷಾ ನಟ ರಮೇಶ್ ಅರವಿಂದ್ ಗೆ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕೋಟುತಟ್ಟು ಗ್ರಾಮ ಪಂಚಾಯತ್ ಶಿವರಾಮ ಕಾರಂತರ ಹೆಸರಲ್ಲಿ ಈ ಅಪರೂಪದ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರತಿ ವರ್ಷ ನೀಡುತ್ತಾ ಬಂದಿದೆ.
ಪ್ರಶಸ್ತಿ ಸ್ವೀಕರಿಸಿ ನಂತರ ಮಾತನಾಡಿದ ನಟ ರಮೇಶ್ ಅರವಿಂದ್, ಮನುಷ್ಯನ ಜೀವಕ್ಕಿಂತ ಅಮೂಲ್ಯವಾದದ್ದು ಬೇರೆ ಏನೂ ಇಲ್ಲ. ಆದುದರಿಂದ ನಾವು ಯಾವುದೇ ಕಾರಣಕ್ಕೂ ಮನುಷ್ಯನ ರಕ್ತ ಚೆಲ್ಲಲು ಬಿಡಬಾರದು. ಹಿಂಸೆಯನ್ನು ಯಾರು ಕೂಡ ಯಾವುದೇ ರೀತಿಯಲ್ಲಿ ಪ್ರೋತ್ಸಾಹ ನೀಡಬಾರದು. ಜಗತ್ತಿನಲ್ಲಿರುವ ಪ್ರತಿಯೊಂದು ಮನುಷ್ಯ ಜೀವವನ್ನು ಕಾಪಾಡಲು ನಾವೆಲ್ಲರು ಪ್ರಯತ್ನ ಪಡಬೇಕು ಎಂದರು.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…