#Arecanut | ಬೆಳೆ ವಿಮೆಗೆ ಅಡಿಕೆ ಸೇರ್ಪಡೆಗೊಳಿಸಿ ಅರ್ಜಿ ಅವಧಿ ವಿಸ್ತರಿಸಿ | ಕೋಟ ಶ್ರೀನಿವಾಸ ಪೂಜಾರಿ ಮನವಿ |

June 26, 2023
8:42 PM

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅಡಿಕೆ ಹಾಗೂ ಕಾಳುಮೆಣಸು ಸೇರಿಸಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಬೇಕು ಎಂದು ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತೋಟಗಾರಿಕಾ ಇಲಾಖಾ ಆಯುಕ್ತರನ್ನು ಒತ್ತಾಯಿಸಿದ್ದಾರೆ.

Advertisement

ಫಸಲ್‌ ಭೀಮಾ ಯೋಜನೆಯಡಿ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಜೂ.30 ರ ವರೆಗೆ ದಿನ ನಿಗದಿ ಮಾಡಲಾಗಿತ್ತು. ಆದರೆ ಅರ್ಜಿ ಸಲ್ಲಿಸಲು ಜೂ.24 ರಿಂದ ಅವಕಾಶ ಕಲ್ಪಿಸಲಾಗಿದೆ. ಈ ಕಾಲಾವಕಾಶ ರೈತರಿಗೆ ಕಷ್ಟವಾಗಲಿದೆ. ಹೀಗಾಗಿ ಸಮಯಾವಕಾಶ ವಿಸ್ತರಣೆ ಮಾಡಬೇಕು ಹಾಗೂ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅಡಿಕೆ ಹಾಗೂ ಕಾಳುಮೆಣಸು ಸೇರಿಸಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಬೇಕು ಎಂದು ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತೋಟಗಾರಿಕಾ ಇಲಾಖಾ ಆಯುಕ್ತರನ್ನು ಒತ್ತಾಯಿಸಿದ್ದಾರೆ.

ಫಸಲ್‌ ಭೀಮಾ ಯೋಜನೆಯಡಿ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಸಮಸ್ಯೆಗಳ ಬಗ್ಗೆ ವಿಟ್ಲ-ಮುಡ್ನೂರು ಗ್ರಾಪಂ ಸದಸ್ಯ ಹಾಗೂ ವಿಟ್ಲ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಮಹಾಬಲೇಶ್ವರ ಭಟ್‌ ಅವರು ವಿಧಾನ ಪರಿಷತ್‌ ಸದಸ್ಯರ ಗಮನಕ್ಕೆ ತಂದಿದ್ದರು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ 3 ದಿನಗಳ ಮಾವು, ಜೇನು ಮೇಳ | ರೈತರಿಂದ ಪ್ರದರ್ಶನ, ಗ್ರಾಹಕರಿಗೆ ನೇರ ಮಾರಾಟ
April 26, 2025
9:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ 47 ಸ್ಥಳಗಳಲ್ಲಿ ಉದ್ಯೋಗ ಮೇಳ | 51000 ನವ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಣೆ
April 26, 2025
9:12 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |
April 26, 2025
1:58 PM
by: ಸಾಯಿಶೇಖರ್ ಕರಿಕಳ
ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ
April 26, 2025
9:21 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group