#Arecanut | ಬೆಳೆ ವಿಮೆಗೆ ಅಡಿಕೆ ಸೇರ್ಪಡೆಗೊಳಿಸಿ ಅರ್ಜಿ ಅವಧಿ ವಿಸ್ತರಿಸಿ | ಕೋಟ ಶ್ರೀನಿವಾಸ ಪೂಜಾರಿ ಮನವಿ |

June 26, 2023
8:42 PM

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅಡಿಕೆ ಹಾಗೂ ಕಾಳುಮೆಣಸು ಸೇರಿಸಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಬೇಕು ಎಂದು ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತೋಟಗಾರಿಕಾ ಇಲಾಖಾ ಆಯುಕ್ತರನ್ನು ಒತ್ತಾಯಿಸಿದ್ದಾರೆ.

ಫಸಲ್‌ ಭೀಮಾ ಯೋಜನೆಯಡಿ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಜೂ.30 ರ ವರೆಗೆ ದಿನ ನಿಗದಿ ಮಾಡಲಾಗಿತ್ತು. ಆದರೆ ಅರ್ಜಿ ಸಲ್ಲಿಸಲು ಜೂ.24 ರಿಂದ ಅವಕಾಶ ಕಲ್ಪಿಸಲಾಗಿದೆ. ಈ ಕಾಲಾವಕಾಶ ರೈತರಿಗೆ ಕಷ್ಟವಾಗಲಿದೆ. ಹೀಗಾಗಿ ಸಮಯಾವಕಾಶ ವಿಸ್ತರಣೆ ಮಾಡಬೇಕು ಹಾಗೂ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅಡಿಕೆ ಹಾಗೂ ಕಾಳುಮೆಣಸು ಸೇರಿಸಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಬೇಕು ಎಂದು ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತೋಟಗಾರಿಕಾ ಇಲಾಖಾ ಆಯುಕ್ತರನ್ನು ಒತ್ತಾಯಿಸಿದ್ದಾರೆ.

ಫಸಲ್‌ ಭೀಮಾ ಯೋಜನೆಯಡಿ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಸಮಸ್ಯೆಗಳ ಬಗ್ಗೆ ವಿಟ್ಲ-ಮುಡ್ನೂರು ಗ್ರಾಪಂ ಸದಸ್ಯ ಹಾಗೂ ವಿಟ್ಲ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಮಹಾಬಲೇಶ್ವರ ಭಟ್‌ ಅವರು ವಿಧಾನ ಪರಿಷತ್‌ ಸದಸ್ಯರ ಗಮನಕ್ಕೆ ತಂದಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror