ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅಡಿಕೆ ಹಾಗೂ ಕಾಳುಮೆಣಸು ಸೇರಿಸಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತೋಟಗಾರಿಕಾ ಇಲಾಖಾ ಆಯುಕ್ತರನ್ನು ಒತ್ತಾಯಿಸಿದ್ದಾರೆ.
ಫಸಲ್ ಭೀಮಾ ಯೋಜನೆಯಡಿ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಜೂ.30 ರ ವರೆಗೆ ದಿನ ನಿಗದಿ ಮಾಡಲಾಗಿತ್ತು. ಆದರೆ ಅರ್ಜಿ ಸಲ್ಲಿಸಲು ಜೂ.24 ರಿಂದ ಅವಕಾಶ ಕಲ್ಪಿಸಲಾಗಿದೆ. ಈ ಕಾಲಾವಕಾಶ ರೈತರಿಗೆ ಕಷ್ಟವಾಗಲಿದೆ. ಹೀಗಾಗಿ ಸಮಯಾವಕಾಶ ವಿಸ್ತರಣೆ ಮಾಡಬೇಕು ಹಾಗೂ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅಡಿಕೆ ಹಾಗೂ ಕಾಳುಮೆಣಸು ಸೇರಿಸಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತೋಟಗಾರಿಕಾ ಇಲಾಖಾ ಆಯುಕ್ತರನ್ನು ಒತ್ತಾಯಿಸಿದ್ದಾರೆ.
ಫಸಲ್ ಭೀಮಾ ಯೋಜನೆಯಡಿ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಸಮಸ್ಯೆಗಳ ಬಗ್ಗೆ ವಿಟ್ಲ-ಮುಡ್ನೂರು ಗ್ರಾಪಂ ಸದಸ್ಯ ಹಾಗೂ ವಿಟ್ಲ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಮಹಾಬಲೇಶ್ವರ ಭಟ್ ಅವರು ವಿಧಾನ ಪರಿಷತ್ ಸದಸ್ಯರ ಗಮನಕ್ಕೆ ತಂದಿದ್ದರು.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…