ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅಡಿಕೆ ಹಾಗೂ ಕಾಳುಮೆಣಸು ಸೇರಿಸಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತೋಟಗಾರಿಕಾ ಇಲಾಖಾ ಆಯುಕ್ತರನ್ನು ಒತ್ತಾಯಿಸಿದ್ದಾರೆ.
ಫಸಲ್ ಭೀಮಾ ಯೋಜನೆಯಡಿ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಜೂ.30 ರ ವರೆಗೆ ದಿನ ನಿಗದಿ ಮಾಡಲಾಗಿತ್ತು. ಆದರೆ ಅರ್ಜಿ ಸಲ್ಲಿಸಲು ಜೂ.24 ರಿಂದ ಅವಕಾಶ ಕಲ್ಪಿಸಲಾಗಿದೆ. ಈ ಕಾಲಾವಕಾಶ ರೈತರಿಗೆ ಕಷ್ಟವಾಗಲಿದೆ. ಹೀಗಾಗಿ ಸಮಯಾವಕಾಶ ವಿಸ್ತರಣೆ ಮಾಡಬೇಕು ಹಾಗೂ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅಡಿಕೆ ಹಾಗೂ ಕಾಳುಮೆಣಸು ಸೇರಿಸಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತೋಟಗಾರಿಕಾ ಇಲಾಖಾ ಆಯುಕ್ತರನ್ನು ಒತ್ತಾಯಿಸಿದ್ದಾರೆ.
ಫಸಲ್ ಭೀಮಾ ಯೋಜನೆಯಡಿ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಸಮಸ್ಯೆಗಳ ಬಗ್ಗೆ ವಿಟ್ಲ-ಮುಡ್ನೂರು ಗ್ರಾಪಂ ಸದಸ್ಯ ಹಾಗೂ ವಿಟ್ಲ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಮಹಾಬಲೇಶ್ವರ ಭಟ್ ಅವರು ವಿಧಾನ ಪರಿಷತ್ ಸದಸ್ಯರ ಗಮನಕ್ಕೆ ತಂದಿದ್ದರು.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…