ಸುಳ್ಯ ತಾಲೂಕಿನ ಐವರ್ನಾಡು ಗ್ರಾ.ಪಂಚಾಯತ್ ನಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಸಂಸ್ಕೃತಿ ಇಲಾಖೆ ರೂಪಿಸಿದ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಗ್ರಾ. ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ,ಉಪಾಧ್ಯಕ್ಷೆ ಸುಜಾತ ಪವಿತ್ರ ಮಜಲು, ಗ್ರಾ.ಪಂ. ಸದಸ್ಯರು, ಪಿ.ಡಿ.ಓ ಶ್ಯಾಮ್ ಪ್ರಸಾದ್ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ, ಸಂಘದ ನಿರ್ದೇಶಕರು, ಸಿಬ್ಬಂದಿ ವರ್ಗದವರು,ಪಂಚಾಯತ್ ಸಿಬ್ಬಂದಿ ವರ್ಗದವರು, ಸಂಜೀವಿನಿ ಒಕ್ಕೂಟದವರು, ಸ್ವಸಹಾಯ ಸಂಘದವರು ಭಾಗವಹಿಸಿದ್ದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…