ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ವಕ್ತಾರರ ಪಟ್ಟಿಯನ್ನು ಪುನರ್ ರಚನೆ ಮಾಡಲಾಗಿದೆ. ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿಕೆಶಿ ಅವರ ಅನುಮೋದನೆ ಮೂಲಕ ಕೆ.ಪಿ.ಸಿ.ಸಿ ಮಾಧ್ಯಮ ಘಟಕದ ಅಧ್ಯಕ್ಷರಾದ ಪ್ರಿಯಾಂಕಾ ಖರ್ಗೆಯವರು ಪ್ರತಿನಿಧಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದರು.ಈ ಹಿಂದೆ ಮಾಧ್ಯಮ ವಕ್ತಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಭರತ್ ಮುಂಡೋಡಿ ಹಾಗೂ ಯುವ ನಾಯಕ ಶೌವದ್ ಗೂನಡ್ಕ ಅವರು ಹುದ್ದೆಗೆ ಭಡ್ತಿಗೊಳಿಸಿ ಪುನರ್ ಆಯ್ಕೆ ಮಾಡಲಾಗಿದ್ದರೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಅಮಳ ರಾಮಚಂದ್ರ ಅವರಿಗೆ ಕಾಂಗ್ರೆಸ್ ವಕ್ತಾರರಾಗಿ ಆಯ್ಕೆ ಮಾಡಲಾಗಿದೆ.
ಮುಂದೆ ಬರುವ ವಿಧಾನ ಸಭಾ ಚುನಾವಣೆಯ ಹಿತದೃಷ್ಟಿಯಿಂದ ಯುವಕರಿಗೆ, ಹಿರಿಯರಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುತ್ತಿದೆ. ಕಾಂಗ್ರೆಸ್ (Congress) ಸಂಘಟನೆಯ ದೃಷ್ಟಿಯಿಂದಲೂ ಗ್ರಾಮೀಣ ಭಾಗದಿಂದ ಯುವಕರ ತಂಡವನ್ನು ಬಲಿಷ್ಟ ಮಾಡಲಾಗುತ್ತಿದೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…