ಕಾಲೇಜಿನ ಸಮಾಜಮುಖೀ ಧ್ಯೇಯಗಳಿಗೆ ಅನುಗುಣವಾಗಿ ಸೆ. 26 ಶನಿವಾರ ಬೆಳಿಗ್ಗೆ 9.30ಕ್ಕೆ ಈ ಕಾರ್ಯಕ್ರಮವು ನಡೆಯಲಿದ್ದು. ಕೃಷಿ ಅರ್ಥಶಾಸ್ತ್ರಜ್ಞ ಹಾಗೂ ಸಾಮಾಜಿಕ ಮುಂದಾಳು ವಿಶ್ವೇಶ್ವರ ಭಟ್ ಬಂಗಾರಡ್ಕ ಇವರು ಮಸೂದೆಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ. ವಿವೇಕಾನಂದ ಮಹಾವಿದ್ಯಾಲಯದ ಉಪನ್ಯಾಸಕ ಮತ್ತು ಪರಿಸರ ತಜ್ಞ ಡಾ.ಶ್ರೀಶ ಕುಮಾರ್ ಅವಲೋಕನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಪ್ರಸ್ತಾವನೆಯನ್ನು ನೀಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್.ಪಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಕೋವಿಡ್-19ರ ಸರ್ಕಾರದ ಮಾರ್ಗಸೂಚಿಗಳನ್ವಯ ಸೀಮಿತ ಕೃಷಿಕ ಬಂಧುಗಳ ಪಾಲ್ಗೊಳ್ಳುವಿಕೆಯಲ್ಲಿ ಈ ಕಾರ್ಯಕ್ರಮವು ನಡೆಯಲಿದೆ. ಕೃಷಿ ಮಸೂದೆಯ ತಿದ್ದುಪಡಿಗಳ ಬಗ್ಗೆ ರೈತರಿಗೆ ಸಂದೇಹಗಳಿದ್ದರೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಉತ್ತರವನ್ನು ಕಂಡುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ-9743703473 ನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…