ಕಾಲೇಜಿನ ಸಮಾಜಮುಖೀ ಧ್ಯೇಯಗಳಿಗೆ ಅನುಗುಣವಾಗಿ ಸೆ. 26 ಶನಿವಾರ ಬೆಳಿಗ್ಗೆ 9.30ಕ್ಕೆ ಈ ಕಾರ್ಯಕ್ರಮವು ನಡೆಯಲಿದ್ದು. ಕೃಷಿ ಅರ್ಥಶಾಸ್ತ್ರಜ್ಞ ಹಾಗೂ ಸಾಮಾಜಿಕ ಮುಂದಾಳು ವಿಶ್ವೇಶ್ವರ ಭಟ್ ಬಂಗಾರಡ್ಕ ಇವರು ಮಸೂದೆಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ. ವಿವೇಕಾನಂದ ಮಹಾವಿದ್ಯಾಲಯದ ಉಪನ್ಯಾಸಕ ಮತ್ತು ಪರಿಸರ ತಜ್ಞ ಡಾ.ಶ್ರೀಶ ಕುಮಾರ್ ಅವಲೋಕನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಪ್ರಸ್ತಾವನೆಯನ್ನು ನೀಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್.ಪಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಕೋವಿಡ್-19ರ ಸರ್ಕಾರದ ಮಾರ್ಗಸೂಚಿಗಳನ್ವಯ ಸೀಮಿತ ಕೃಷಿಕ ಬಂಧುಗಳ ಪಾಲ್ಗೊಳ್ಳುವಿಕೆಯಲ್ಲಿ ಈ ಕಾರ್ಯಕ್ರಮವು ನಡೆಯಲಿದೆ. ಕೃಷಿ ಮಸೂದೆಯ ತಿದ್ದುಪಡಿಗಳ ಬಗ್ಗೆ ರೈತರಿಗೆ ಸಂದೇಹಗಳಿದ್ದರೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಉತ್ತರವನ್ನು ಕಂಡುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ-9743703473 ನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…