Advertisement
City mirror

ಕೃಷಿ ಮಸೂದೆಗಳ ತಿದ್ದುಪಡಿ | ರೈತರಿಗೆ ಅರಿವು ಮತ್ತು ಅವಲೋಕನ ಕಾರ್ಯಕ್ರಮ

Share
ಕೇಂದ್ರ ಸರ್ಕಾರದ ಕೃಷಿ ಮಸೂದೆಗಳ ತಿದ್ದುಪಡಿಗಳ ಬಗ್ಗೆ ರೈತ ಸಮುದಾಯಕ್ಕೆ ಮಾಹಿತಿ ನೀಡುವ ಸಲುವಾಗಿ ಅರಿವು ಮತ್ತು ಅವಲೋಕನ ಕಾರ್ಯಕ್ರಮವನ್ನು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ಏರ್ಪಡಿಸಲಾಗಿದೆ.

ಕಾಲೇಜಿನ ಸಮಾಜಮುಖೀ ಧ್ಯೇಯಗಳಿಗೆ ಅನುಗುಣವಾಗಿ ಸೆ. 26 ಶನಿವಾರ ಬೆಳಿಗ್ಗೆ 9.30ಕ್ಕೆ ಈ ಕಾರ್ಯಕ್ರಮವು ನಡೆಯಲಿದ್ದು. ಕೃಷಿ ಅರ್ಥಶಾಸ್ತ್ರಜ್ಞ ಹಾಗೂ ಸಾಮಾಜಿಕ ಮುಂದಾಳು ವಿಶ್ವೇಶ್ವರ ಭಟ್ ಬಂಗಾರಡ್ಕ ಇವರು ಮಸೂದೆಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ. ವಿವೇಕಾನಂದ ಮಹಾವಿದ್ಯಾಲಯದ ಉಪನ್ಯಾಸಕ ಮತ್ತು ಪರಿಸರ ತಜ್ಞ ಡಾ.ಶ್ರೀಶ ಕುಮಾರ್ ಅವಲೋಕನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಪ್ರಸ್ತಾವನೆಯನ್ನು ನೀಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್.ಪಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಕೋವಿಡ್-19ರ ಸರ್ಕಾರದ ಮಾರ್ಗಸೂಚಿಗಳನ್ವಯ ಸೀಮಿತ ಕೃಷಿಕ ಬಂಧುಗಳ ಪಾಲ್ಗೊಳ್ಳುವಿಕೆಯಲ್ಲಿ ಈ ಕಾರ್ಯಕ್ರಮವು ನಡೆಯಲಿದೆ. ಕೃಷಿ ಮಸೂದೆಯ ತಿದ್ದುಪಡಿಗಳ ಬಗ್ಗೆ ರೈತರಿಗೆ ಸಂದೇಹಗಳಿದ್ದರೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಉತ್ತರವನ್ನು ಕಂಡುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ-9743703473 ನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ  ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

2 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

4 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

5 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

19 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

20 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

21 hours ago