ಕಿಸಾನ್‍ಸಮ್ಮಾನ್ ನಿಧಿ ಯೋಜನೆ | ಆ.31 ರೊಳಗೆ ಇ-ಕೆವೈಸಿ ಮಾಡಿಸಲು ರೈತರಿಗೆ ಅವಕಾಶ |

August 23, 2022
7:31 PM

ಪ್ರಧಾನ ಮಂತ್ರಿ ಕಿಸಾನ್‍ಸಮ್ಮಾನ್ ನಿಧಿ ಯೋಜನೆಯಡಿ (ಪಿಎಂಕಿಸಾನ್) ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಸೌಲಭ್ಯವನ್ನು ಮುಂದುವರಿಸಲು ತಮ್ಮ ಸಮೀಪದ ನಾಗರಿಕ ಸೇವಾ ಕೇಂದ್ರದಲ್ಲಿ(ಸಿಎಸ್‍ಸಿ) ಅಥವಾ ಪೋರ್ಟಲ್‍ನ ಫಾರ್ಮರ್ ಕಾರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ದಾಖಲಿಸಿ ಇ-ಕೆವೈಸಿ ಮಾಡಿಲು ಇದೇ ಆ.31ರ ವರೆಗೆ ಅವಕಾಶ ನೀಡಲಾಗಿದೆ. ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement

ಪಿ.ಎಂ. ಕಿಸಾನ್ ಯೋಜನೆ ಸೌಲಭ್ಯ ಮುಂದುವರಿಸಲು ಇ-ಕೆವೈಸಿ ಮಾಡಿಕೊಳ್ಳಲು ಬಾಕಿ ಇರುವ ರೈತರು ಅಂತಿಮ ದಿನಾಂಕದೊಳಗೆ ಸಮೀಪದ ನಾಗರೀಕ ಸೇವಾ ಕೇಂದ್ರ (ಸಿಎಸ್‍ಸಿ), ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ತಪ್ಪದೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಆಧಾರ್ ಮತ್ತು ದೂರವಾಣಿ ಸಂಖ್ಯೆ ಜೋಡಣೆಯಾಗದಿದ್ದಲ್ಲಿ ತಮ್ಮ ಸಮೀಪದ ನಾಗರಿಕ ಸೇವಾ ಕೇಂದ್ರದಲ್ಲಿ(ಸಿಎಸ್‍ಸಿ) ಬಯೋಮೆಟ್ರಿಕ್ ಆಧಾರಿತವಾಗಿ ಮಾಡಿಕೊಳ್ಳಬಹುದು ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕರು-1 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |
February 1, 2025
7:07 PM
by: The Rural Mirror ಸುದ್ದಿಜಾಲ
ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror