ಕಿಸಾನ್‍ಸಮ್ಮಾನ್ ನಿಧಿ ಯೋಜನೆ | ಆ.31 ರೊಳಗೆ ಇ-ಕೆವೈಸಿ ಮಾಡಿಸಲು ರೈತರಿಗೆ ಅವಕಾಶ |

August 23, 2022
7:31 PM

ಪ್ರಧಾನ ಮಂತ್ರಿ ಕಿಸಾನ್‍ಸಮ್ಮಾನ್ ನಿಧಿ ಯೋಜನೆಯಡಿ (ಪಿಎಂಕಿಸಾನ್) ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಸೌಲಭ್ಯವನ್ನು ಮುಂದುವರಿಸಲು ತಮ್ಮ ಸಮೀಪದ ನಾಗರಿಕ ಸೇವಾ ಕೇಂದ್ರದಲ್ಲಿ(ಸಿಎಸ್‍ಸಿ) ಅಥವಾ ಪೋರ್ಟಲ್‍ನ ಫಾರ್ಮರ್ ಕಾರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ದಾಖಲಿಸಿ ಇ-ಕೆವೈಸಿ ಮಾಡಿಲು ಇದೇ ಆ.31ರ ವರೆಗೆ ಅವಕಾಶ ನೀಡಲಾಗಿದೆ. ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.

ಪಿ.ಎಂ. ಕಿಸಾನ್ ಯೋಜನೆ ಸೌಲಭ್ಯ ಮುಂದುವರಿಸಲು ಇ-ಕೆವೈಸಿ ಮಾಡಿಕೊಳ್ಳಲು ಬಾಕಿ ಇರುವ ರೈತರು ಅಂತಿಮ ದಿನಾಂಕದೊಳಗೆ ಸಮೀಪದ ನಾಗರೀಕ ಸೇವಾ ಕೇಂದ್ರ (ಸಿಎಸ್‍ಸಿ), ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ತಪ್ಪದೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಆಧಾರ್ ಮತ್ತು ದೂರವಾಣಿ ಸಂಖ್ಯೆ ಜೋಡಣೆಯಾಗದಿದ್ದಲ್ಲಿ ತಮ್ಮ ಸಮೀಪದ ನಾಗರಿಕ ಸೇವಾ ಕೇಂದ್ರದಲ್ಲಿ(ಸಿಎಸ್‍ಸಿ) ಬಯೋಮೆಟ್ರಿಕ್ ಆಧಾರಿತವಾಗಿ ಮಾಡಿಕೊಳ್ಳಬಹುದು ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕರು-1 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror