Advertisement
ಕೃಷಿ

ಕಿಸಾನ್‍ಸಮ್ಮಾನ್ ನಿಧಿ ಯೋಜನೆ | ಆ.31 ರೊಳಗೆ ಇ-ಕೆವೈಸಿ ಮಾಡಿಸಲು ರೈತರಿಗೆ ಅವಕಾಶ |

Share

ಪ್ರಧಾನ ಮಂತ್ರಿ ಕಿಸಾನ್‍ಸಮ್ಮಾನ್ ನಿಧಿ ಯೋಜನೆಯಡಿ (ಪಿಎಂಕಿಸಾನ್) ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಸೌಲಭ್ಯವನ್ನು ಮುಂದುವರಿಸಲು ತಮ್ಮ ಸಮೀಪದ ನಾಗರಿಕ ಸೇವಾ ಕೇಂದ್ರದಲ್ಲಿ(ಸಿಎಸ್‍ಸಿ) ಅಥವಾ ಪೋರ್ಟಲ್‍ನ ಫಾರ್ಮರ್ ಕಾರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ದಾಖಲಿಸಿ ಇ-ಕೆವೈಸಿ ಮಾಡಿಲು ಇದೇ ಆ.31ರ ವರೆಗೆ ಅವಕಾಶ ನೀಡಲಾಗಿದೆ. ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.

ಪಿ.ಎಂ. ಕಿಸಾನ್ ಯೋಜನೆ ಸೌಲಭ್ಯ ಮುಂದುವರಿಸಲು ಇ-ಕೆವೈಸಿ ಮಾಡಿಕೊಳ್ಳಲು ಬಾಕಿ ಇರುವ ರೈತರು ಅಂತಿಮ ದಿನಾಂಕದೊಳಗೆ ಸಮೀಪದ ನಾಗರೀಕ ಸೇವಾ ಕೇಂದ್ರ (ಸಿಎಸ್‍ಸಿ), ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ತಪ್ಪದೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಆಧಾರ್ ಮತ್ತು ದೂರವಾಣಿ ಸಂಖ್ಯೆ ಜೋಡಣೆಯಾಗದಿದ್ದಲ್ಲಿ ತಮ್ಮ ಸಮೀಪದ ನಾಗರಿಕ ಸೇವಾ ಕೇಂದ್ರದಲ್ಲಿ(ಸಿಎಸ್‍ಸಿ) ಬಯೋಮೆಟ್ರಿಕ್ ಆಧಾರಿತವಾಗಿ ಮಾಡಿಕೊಳ್ಳಬಹುದು ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕರು-1 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

13 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

21 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

2 days ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago