ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ 63 ಲಕ್ಷ ರೈತರಿಗೆ 1269.85 ಕೋಟಿ ರೂಪಾಯಿ ಹಣವನ್ನು ವರ್ಗಾವಣೆಯಾಗಿದೆ ಎಂದು ಇಲಾಖೆಗಳು ಹೇಳಿವೆ. ಈ ಬಗ್ಗೆ ಕೇಂದ್ರ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ, ರೈತರ ಕಲ್ಯಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಟಿಬದ್ಧವಾಗಿದೆ ಎಂದು ಹೇಳಿದ್ದಾರೆ.
ರೈತರ ಖಾತೆಗೆ 11ನೇ ಕಂತಿನ ಹಣವನ್ನು ಜುಲೈ 31ರಂದು ಜಮಾ ಮಾಡಲಾಗಿದೆ. ಪಿಎಂ-ಕಿಸಾನ್ ಯೋಜನೆಯಡಿ 10 ಕೋಟಿಗೂ ಹೆಚ್ಚು ಫಲಾನುಭವಿ ರೈತರಿಗಾಗಿ ಪ್ರಧಾನಿ ನರೇಂದ್ರ ಮೋದಿ 21,000 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದ್ದಾರೆ.
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…