ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ 63 ಲಕ್ಷ ರೈತರಿಗೆ 1269.85 ಕೋಟಿ ರೂಪಾಯಿ ಹಣವನ್ನು ವರ್ಗಾವಣೆಯಾಗಿದೆ ಎಂದು ಇಲಾಖೆಗಳು ಹೇಳಿವೆ. ಈ ಬಗ್ಗೆ ಕೇಂದ್ರ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ, ರೈತರ ಕಲ್ಯಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಟಿಬದ್ಧವಾಗಿದೆ ಎಂದು ಹೇಳಿದ್ದಾರೆ.
ರೈತರ ಖಾತೆಗೆ 11ನೇ ಕಂತಿನ ಹಣವನ್ನು ಜುಲೈ 31ರಂದು ಜಮಾ ಮಾಡಲಾಗಿದೆ. ಪಿಎಂ-ಕಿಸಾನ್ ಯೋಜನೆಯಡಿ 10 ಕೋಟಿಗೂ ಹೆಚ್ಚು ಫಲಾನುಭವಿ ರೈತರಿಗಾಗಿ ಪ್ರಧಾನಿ ನರೇಂದ್ರ ಮೋದಿ 21,000 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದ್ದಾರೆ.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…