ಕೃಷಿ ಸಮಸ್ಯೆಗೆ ಪರಿಹಾರಕ್ಕೆ”ಕೃಷಿ ಸಂಜೀವಿನಿ” ಯೋಜನೆ

May 5, 2021
9:11 PM

ರೈತರಿಗೆ ಕೃಷಿ ಸಮಸ್ಯೆಗೆ ಪರಿಹಾರ ಪಡೆಯಲು ಅನುಕೂಲವಾಗುವಂತೆ ಕೃಷಿ ಸಂಜೀವಿನಿ ಎಂಬ ವಿನೂತನ ಯೋಜನೆಯು  ಜಾರಿಗೆ ಬಂದಿದೆ.

Advertisement

ರೈತರು ತಮ್ಮ ಜಮೀನಿನಲ್ಲಿ ಮಣ್ಣು ಪರೀಕ್ಷೆ, ಕೀಟ ಮತ್ತು ರೋಗಗಳು ಸೇರಿದಂತೆ ಮತ್ತಿತರ ಸಮಸ್ಯೆಗಳು ಕಂಡು ಬಂದಲ್ಲಿ ಉಚಿತ ಸಹಾಯವಾಣಿ ಸಂಖ್ಯೆ: 155313  ಗೆ ಕರೆ ಮಾಡಿದಲ್ಲಿ ತಮ್ಮ ಜಮೀನಿನಲ್ಲಿಗೆ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಲಿದ್ದಾರೆ.

ಸಹಾಯವಾಣಿ ಸಂಖ್ಯೆ ಸಂಪರ್ಕ ಆಗದೇ ಇದ್ದಲ್ಲಿ ದೂ.ಸಂ: 0824-243602/ 2423604ಗೆ ಕರೆ ಮಾಡಿ ರೈತರು ಸದುಪಯೋಗ ಪಡೆಯುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಔಷಧ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ | ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿ
February 24, 2026
6:46 AM
by: ಮಿರರ್‌ ಡೆಸ್ಕ್
ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ
February 24, 2026
6:39 AM
by: ಮಿರರ್‌ ಡೆಸ್ಕ್
ದೇಹದ ನೀರಿನ ಕೊರತೆ ತಪ್ಪಿಸಲು ಈ ಹಣ್ಣುಗಳು ಸಹಕಾರಿ
February 24, 2026
6:34 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror