ಕೃಷಿ ಸಮಸ್ಯೆಗೆ ಪರಿಹಾರಕ್ಕೆ”ಕೃಷಿ ಸಂಜೀವಿನಿ” ಯೋಜನೆ

May 5, 2021
9:11 PM

ರೈತರಿಗೆ ಕೃಷಿ ಸಮಸ್ಯೆಗೆ ಪರಿಹಾರ ಪಡೆಯಲು ಅನುಕೂಲವಾಗುವಂತೆ ಕೃಷಿ ಸಂಜೀವಿನಿ ಎಂಬ ವಿನೂತನ ಯೋಜನೆಯು  ಜಾರಿಗೆ ಬಂದಿದೆ.

ರೈತರು ತಮ್ಮ ಜಮೀನಿನಲ್ಲಿ ಮಣ್ಣು ಪರೀಕ್ಷೆ, ಕೀಟ ಮತ್ತು ರೋಗಗಳು ಸೇರಿದಂತೆ ಮತ್ತಿತರ ಸಮಸ್ಯೆಗಳು ಕಂಡು ಬಂದಲ್ಲಿ ಉಚಿತ ಸಹಾಯವಾಣಿ ಸಂಖ್ಯೆ: 155313  ಗೆ ಕರೆ ಮಾಡಿದಲ್ಲಿ ತಮ್ಮ ಜಮೀನಿನಲ್ಲಿಗೆ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಲಿದ್ದಾರೆ.

ಸಹಾಯವಾಣಿ ಸಂಖ್ಯೆ ಸಂಪರ್ಕ ಆಗದೇ ಇದ್ದಲ್ಲಿ ದೂ.ಸಂ: 0824-243602/ 2423604ಗೆ ಕರೆ ಮಾಡಿ ರೈತರು ಸದುಪಯೋಗ ಪಡೆಯುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ 11,000 ಕಿ.ಮೀ ಕರಾವಳಿ ಅಪಾಯದ ಅಂಚಿನಲ್ಲಿ – ಮುಂದಿನ 15 ವರ್ಷ ಕರಾವಳಿ ಕರ್ನಾಟಕಕ್ಕೆ ನಿರ್ಣಾಯಕ | ಹೊಸ ಹವಾಮಾನ ವರದಿ ಎಚ್ಚರಿಕೆ
May 31, 2026
7:16 AM
by: ದ ರೂರಲ್ ಮಿರರ್.ಕಾಂ
‘ಸೂಪರ್‌ ಎಲ್‌ ನಿನೊ’ ಆತಂಕ | ಭಾರತದಲ್ಲಿ ಮುಂಗಾರು ಸಂಕಷ್ಟ – ಕೃಷಿ ಮತ್ತು ವಿದ್ಯುತ್‌ ಬೇಡಿಕೆಗೆ ದೊಡ್ಡ ಸವಾಲು?
May 31, 2026
6:55 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಕರಕುಶಲ ಗ್ರಾಮಗಳಿಗೆ ಹೊಸ ಜೀವ ತುಂಬುತ್ತಿರುವ ಪ್ರವಾಸೋದ್ಯಮ – ವಿಯೆಟ್ನಾಂ ಮಾದರಿ ಗಮನ ಸೆಳೆಯುತ್ತಿದೆ
May 31, 2026
6:46 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂ ಅಭಿವೃದ್ಧಿಗೆ ₹339 ಕೋಟಿ ಹೂಡಿಕೆ – ಕೃಷಿ, ಪ್ರವಾಸೋದ್ಯಮ, ರಸ್ತೆ ಸಂಪರ್ಕಕ್ಕೆ ಉತ್ತೇಜನ
May 31, 2026
6:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror