ರೈತರಿಗೆ ಕೃಷಿ ಸಮಸ್ಯೆಗೆ ಪರಿಹಾರ ಪಡೆಯಲು ಅನುಕೂಲವಾಗುವಂತೆ ಕೃಷಿ ಸಂಜೀವಿನಿ ಎಂಬ ವಿನೂತನ ಯೋಜನೆಯು ಜಾರಿಗೆ ಬಂದಿದೆ.
ರೈತರು ತಮ್ಮ ಜಮೀನಿನಲ್ಲಿ ಮಣ್ಣು ಪರೀಕ್ಷೆ, ಕೀಟ ಮತ್ತು ರೋಗಗಳು ಸೇರಿದಂತೆ ಮತ್ತಿತರ ಸಮಸ್ಯೆಗಳು ಕಂಡು ಬಂದಲ್ಲಿ ಉಚಿತ ಸಹಾಯವಾಣಿ ಸಂಖ್ಯೆ: 155313 ಗೆ ಕರೆ ಮಾಡಿದಲ್ಲಿ ತಮ್ಮ ಜಮೀನಿನಲ್ಲಿಗೆ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಲಿದ್ದಾರೆ.
ಸಹಾಯವಾಣಿ ಸಂಖ್ಯೆ ಸಂಪರ್ಕ ಆಗದೇ ಇದ್ದಲ್ಲಿ ದೂ.ಸಂ: 0824-243602/ 2423604ಗೆ ಕರೆ ಮಾಡಿ ರೈತರು ಸದುಪಯೋಗ ಪಡೆಯುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…