ರೈತರಿಗೆ ಕೃಷಿ ಸಮಸ್ಯೆಗೆ ಪರಿಹಾರ ಪಡೆಯಲು ಅನುಕೂಲವಾಗುವಂತೆ ಕೃಷಿ ಸಂಜೀವಿನಿ ಎಂಬ ವಿನೂತನ ಯೋಜನೆಯು ಜಾರಿಗೆ ಬಂದಿದೆ.
ರೈತರು ತಮ್ಮ ಜಮೀನಿನಲ್ಲಿ ಮಣ್ಣು ಪರೀಕ್ಷೆ, ಕೀಟ ಮತ್ತು ರೋಗಗಳು ಸೇರಿದಂತೆ ಮತ್ತಿತರ ಸಮಸ್ಯೆಗಳು ಕಂಡು ಬಂದಲ್ಲಿ ಉಚಿತ ಸಹಾಯವಾಣಿ ಸಂಖ್ಯೆ: 155313 ಗೆ ಕರೆ ಮಾಡಿದಲ್ಲಿ ತಮ್ಮ ಜಮೀನಿನಲ್ಲಿಗೆ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಲಿದ್ದಾರೆ.
ಸಹಾಯವಾಣಿ ಸಂಖ್ಯೆ ಸಂಪರ್ಕ ಆಗದೇ ಇದ್ದಲ್ಲಿ ದೂ.ಸಂ: 0824-243602/ 2423604ಗೆ ಕರೆ ಮಾಡಿ ರೈತರು ಸದುಪಯೋಗ ಪಡೆಯುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…