ರೈತರಿಗೆ ಕೃಷಿ ಸಮಸ್ಯೆಗೆ ಪರಿಹಾರ ಪಡೆಯಲು ಅನುಕೂಲವಾಗುವಂತೆ ಕೃಷಿ ಸಂಜೀವಿನಿ ಎಂಬ ವಿನೂತನ ಯೋಜನೆಯು ಜಾರಿಗೆ ಬಂದಿದೆ.
ರೈತರು ತಮ್ಮ ಜಮೀನಿನಲ್ಲಿ ಮಣ್ಣು ಪರೀಕ್ಷೆ, ಕೀಟ ಮತ್ತು ರೋಗಗಳು ಸೇರಿದಂತೆ ಮತ್ತಿತರ ಸಮಸ್ಯೆಗಳು ಕಂಡು ಬಂದಲ್ಲಿ ಉಚಿತ ಸಹಾಯವಾಣಿ ಸಂಖ್ಯೆ: 155313 ಗೆ ಕರೆ ಮಾಡಿದಲ್ಲಿ ತಮ್ಮ ಜಮೀನಿನಲ್ಲಿಗೆ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಲಿದ್ದಾರೆ.
ಸಹಾಯವಾಣಿ ಸಂಖ್ಯೆ ಸಂಪರ್ಕ ಆಗದೇ ಇದ್ದಲ್ಲಿ ದೂ.ಸಂ: 0824-243602/ 2423604ಗೆ ಕರೆ ಮಾಡಿ ರೈತರು ಸದುಪಯೋಗ ಪಡೆಯುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…