Advertisement
ಸುದ್ದಿಗಳು

ಪುತ್ತೂರು | ಮೂರು ದಿನಗಳ ಕೃಷಿಯಂತ್ರ ಮೇಳಕ್ಕೆ ತೆರೆ | 4 ಲಕ್ಷಕ್ಕೂ ಅಧಿಕ ಮಂದಿ ಮೇಳಕ್ಕೆ ಭೇಟಿ |

Share

ಪುತ್ತೂರಿನಲ್ಲಿ ನಡೆದ ಐದನೇ ಕೃಷಿ ಯಂತ್ರ ಮೇಳಕ್ಕೆ ಭಾನುವಾರ ತೆರೆ ಬಿದ್ದಿದೆ. ಮೂರು ದಿನಗಳ ಮೇಳದಲ್ಲಿ ಸುಮಾರು 4 ಲಕ್ಷದಷ್ಟು ಜನರು ಭೇಟಿ ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ. ಕೃಷಿಕರಿಗೆ ಅಗತ್ಯ ಯಂತ್ರಗಳ ಪ್ರದರ್ಶನ ಹಾಗೂ ಕನಸಿನ ಮನೆಗೆ ಅಗತ್ಯವಾದ ಮಾಹಿತಿಯು ಈ ಕೃಷಿ ಯಂತ್ರ ಮೇಳದಲ್ಲಿ  ಲಭ್ಯವಾಯಿತು.

Advertisement
Advertisement

ಕ್ಯಾಂಪ್ಕೋ  ಮಂಗಳೂರು,  ಅಡಿಕೆ ಸಂಶೋಧನೆ ಮತ್ತುಅಭಿವೃದ್ಧಿ ಪ್ರತಿಷ್ಠಾನ , ವಿವೇಕಾನಂದ ಕಾಲೇಜ್‍ ಆಫ್‍ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಪುತ್ತೂರು, ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತಆಶ್ರಯದಲ್ಲಿ ನಡೆದ 5ನೇ ಬೃಹತ್ ಕೃಷಿ ಯಂತ್ರವು ಭಾನುವಾರ ಸಂಜೆ ಕೊನೆಗೊಂಡಿತು. ಮೇಳದಲ್ಲಿ  ಕೃಷಿಯಂತ್ರಗಳ ಮಾಹಿತಿ, ಪ್ರದರ್ಶನ ಸೇರಿದಂತೆ ವಿವಿಧ ಮಳಿಗೆಗಳ ಮೂಲಕ ಕೃಷಿ ಸಂಬಂಧಿತ ಹಾಗೂ ಕನಸಿನ ಮನೆಗೆ ಸಂಬಂಧಿಸಿದ ಮಾಹಿತಿ ಲಭ್ಯವಾಗಿತ್ತು.

Advertisement

ಮೂರು ದಿನಗಳ ಮೇಳದಲ್ಲಿ ಒಟ್ಟಾಗಿ ಸುಮಾರು 4 ಲಕ್ಷ ಕೃಷಿಕರು ಭಾಗವಹಿಸಿದ್ದಾರೆ ಎಂದು ಅಂದಾಜಿಸಲಾಗಿದೆ. ಭಾನುವಾರ ರಾತ್ರಿಯಾದರೂ ಮೇಳದಲ್ಲಿ ಕೃಷಿಕರು ಹಾಗೂ ಸ್ಥಳೀಯರು ತುಂಬಿದ್ದರು. ಮೇಳದ ವ್ಯವಸ್ಥಿತ ಆಯೋಜನೆ ಈ ಬಾರಿ ವಿಶೇಷವಾಗಿ ಗಮನ ಸೆಳೆಯಿತು. ವಾಹನ ಪಾರ್ಕಿಂಗ್‌ ಸಹಿತ ಎಲ್ಲಾ ವ್ಯವಸ್ಥೆಗಳು ಅಚ್ಚುಕಟ್ಟಾಗಿತ್ತು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

5 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

5 hours ago

ಸಕ್ಕರೆ ತಿನ್ನುವುದಕ್ಕಿಂತ ಶುಗರ್ ಫ್ರೀ ಸೇವನೆ ಹೆಚ್ಚು ಅಪಾಯಕಾರಿ…! |

`ಶುಗರ್ ಫ್ರೀ’(Sugar Free) ಎಂಬ ಹೆಸರಿನಲ್ಲಿ ಕೃತಕ ಸಿಹಿಕಾರಕಗಳ(Artificial sweet) ಟ್ರೆಂಡ್(Trend) ಹೆಚ್ಚುತ್ತಿರುವ…

6 hours ago

Karnataka Weather | 14-05-2024 | ಹಲವು ಕಡೆ ಗುಡಗು ಸಹಿತ ಮಳೆ ಮುಂದುವರಿಕೆ | ಮೇ.20 ರ ನಂತರ ಮಳೆ ಅಬ್ಬರ ಕಡಿಮೆ |

ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

6 hours ago

ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು ಸಾಧ್ಯವೇ?

ಕೃಷಿ ನೆಲದಲ್ಲಿ ಸಾವಯವ ಇಂಗಾಲದ(Carbon) ಕೊರತೆ ಕಾಡುತ್ತಿದೆ. ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು…

6 hours ago