ಪುತ್ತೂರಿನ ಮುಳಿಯದಲ್ಲಿ ಕೃಷಿಕೋದ್ಯಮ ಉದ್ಘಾಟನೆ

September 20, 2022
11:21 AM

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಳಿಯ ಜ್ಯುವೆಲ್ಸ್  ಪುತ್ತೂರಿನಲ್ಲಿರುವ ಮುಳಿಯ ಜ್ಯುವೆಲ್ಸ್ ಕಟ್ಟಡದಲ್ಲಿ ಕೃಷಿಕೋದ್ಯಮ ಉದ್ಘಾಟನೆಗೊಂಡಿತು.

ಹಲವು ಕ್ಷೇತ್ರಗಳ ಪರಿಣತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಕೇಶವ ಪ್ರಸಾದ್ ಮುಳಿಯ ಸಂವಾದ ಕಾರ್ಯಕ್ರಮ ವನ್ನು ವಿದ್ಯುಕ್ತವಾಗಿ ದೀಪೋಜ್ವಲನದ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಅಶೋಕ್ ಕುಮಾರ್  ಫೌಂಡರ್, ಮಾ ಇಂಟಿಗ್ರೇಟರ್ಸ್, ಇಂಟಿಗ್ರೇಟೆಡ್ ಅಗ್ರಿಕಲ್ಚರಿಸ್ಟ್ , ಎಚ್ ಮುರಳಿಕೃಷ್ಣ – ಚೀಫ್ ಟೆಕ್ನಿಕಲ್ ಆಫೀಸರ್ (ಟೆಕ್. ಇನ್ಫೋ.) ,  ವಿಶ್ವೇಶ್ವರ ಭಟ್ – ಬಂಗಾರಡ್ಕ, ಇವರು ತಮ್ಮ ವಿಚಾರವನ್ನು ಮಂಡಿಸುವರು. ಕೃಷಿ ಸಲಹೆಗಾರ ಪುರಂದರ ಕುಬಣೂರಾಯ ಮತ್ತು ವೇಣು ಶರ್ಮ ಸಂವಾದ ಕಾರ್ಯಕ್ರಮವನ್ನು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಇನ್ನೂ ಅನೇಕ ಕೃಷಿಕರು ಮತ್ತು ಅವರು ನಿರ್ವಹಿಸುವ ಹಣಕಾಸಿನ ಖರ್ಚು ವೆಚ್ಚ ಮುಂತಾದ ವಿಷಯಗಳ ಕುರಿತು ಮಾತನಾಡುವರು.

ಕೃಷಿಯನ್ನು ಒಂದು ಉದ್ಯಮದ ರೀತಿಯಲ್ಲಿ ನೋಡಬೇಕೆ? ನೋಡಬಹುದೇ? ಖರ್ಚು. ಹಣಕಾಸು ನಿರ್ವಹಣೆ, ಹೂಡಿಕೆಯ ಮೇಲಿನ ಪ್ರತಿಫಲ, ಕೆಲಸಗಾರರ ತರಬೇತಿ, ಜವಾಬ್ಧಾರಿ, ತಾಂತ್ರಿಕತೆಯ ಬಳಕೆ, … ಮುಂತಾದ ಚಿಂತನೆಗಳನ್ನು ಯಾಕೆ ತರಬಾರದು? ಎಂಬುದು ಈ ಸಂವಾದ ಕಾರ್ಯಕ್ರಮದ ಚರ್ಚೆ-ಚಿಂತನೆಯ ವಿಷಯ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror