ಪುತ್ತೂರಿನ ಮುಳಿಯದಲ್ಲಿ ಕೃಷಿಕೋದ್ಯಮ ಉದ್ಘಾಟನೆ

September 20, 2022
11:21 AM

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಳಿಯ ಜ್ಯುವೆಲ್ಸ್  ಪುತ್ತೂರಿನಲ್ಲಿರುವ ಮುಳಿಯ ಜ್ಯುವೆಲ್ಸ್ ಕಟ್ಟಡದಲ್ಲಿ ಕೃಷಿಕೋದ್ಯಮ ಉದ್ಘಾಟನೆಗೊಂಡಿತು.

Advertisement
Advertisement
Advertisement

ಹಲವು ಕ್ಷೇತ್ರಗಳ ಪರಿಣತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಕೇಶವ ಪ್ರಸಾದ್ ಮುಳಿಯ ಸಂವಾದ ಕಾರ್ಯಕ್ರಮ ವನ್ನು ವಿದ್ಯುಕ್ತವಾಗಿ ದೀಪೋಜ್ವಲನದ ಮೂಲಕ ಚಾಲನೆ ನೀಡಿದರು.

Advertisement

ಕಾರ್ಯಕ್ರಮದಲ್ಲಿ ಅಶೋಕ್ ಕುಮಾರ್  ಫೌಂಡರ್, ಮಾ ಇಂಟಿಗ್ರೇಟರ್ಸ್, ಇಂಟಿಗ್ರೇಟೆಡ್ ಅಗ್ರಿಕಲ್ಚರಿಸ್ಟ್ , ಎಚ್ ಮುರಳಿಕೃಷ್ಣ – ಚೀಫ್ ಟೆಕ್ನಿಕಲ್ ಆಫೀಸರ್ (ಟೆಕ್. ಇನ್ಫೋ.) ,  ವಿಶ್ವೇಶ್ವರ ಭಟ್ – ಬಂಗಾರಡ್ಕ, ಇವರು ತಮ್ಮ ವಿಚಾರವನ್ನು ಮಂಡಿಸುವರು. ಕೃಷಿ ಸಲಹೆಗಾರ ಪುರಂದರ ಕುಬಣೂರಾಯ ಮತ್ತು ವೇಣು ಶರ್ಮ ಸಂವಾದ ಕಾರ್ಯಕ್ರಮವನ್ನು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಇನ್ನೂ ಅನೇಕ ಕೃಷಿಕರು ಮತ್ತು ಅವರು ನಿರ್ವಹಿಸುವ ಹಣಕಾಸಿನ ಖರ್ಚು ವೆಚ್ಚ ಮುಂತಾದ ವಿಷಯಗಳ ಕುರಿತು ಮಾತನಾಡುವರು.

ಕೃಷಿಯನ್ನು ಒಂದು ಉದ್ಯಮದ ರೀತಿಯಲ್ಲಿ ನೋಡಬೇಕೆ? ನೋಡಬಹುದೇ? ಖರ್ಚು. ಹಣಕಾಸು ನಿರ್ವಹಣೆ, ಹೂಡಿಕೆಯ ಮೇಲಿನ ಪ್ರತಿಫಲ, ಕೆಲಸಗಾರರ ತರಬೇತಿ, ಜವಾಬ್ಧಾರಿ, ತಾಂತ್ರಿಕತೆಯ ಬಳಕೆ, … ಮುಂತಾದ ಚಿಂತನೆಗಳನ್ನು ಯಾಕೆ ತರಬಾರದು? ಎಂಬುದು ಈ ಸಂವಾದ ಕಾರ್ಯಕ್ರಮದ ಚರ್ಚೆ-ಚಿಂತನೆಯ ವಿಷಯ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಟ್ರೋಫಿ ಗೆದ್ದ RCB ಮಹಿಳಾ ತಂಡಕ್ಕೆ ಕೋಟಿ ಕೋಟಿ ಬಹುಮಾನ : ಆರ್‌ಸಿಬಿ ಮಹಿಳಾ ಮಣಿಗಳು ದೋಚಿದ ಬಹುಮಾನದ ಮೊತ್ತ ಎಷ್ಟು?
March 19, 2024
11:00 AM
by: The Rural Mirror ಸುದ್ದಿಜಾಲ
ಮಹಿಳೆಯರಿಗೆ ಶಕ್ತಿ ನೀಡಿದ ಶಕ್ತಿ ಯೋಜನೆ : ಯೋಜನೆಯಡಿ ಪ್ರಯಾಣಿಸಿದ ಮಹಿಳೆಯರೆಷ್ಟು? : ಸಾರಿಗೆ ನಿಗಮಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡಿದೆಯಾ..?
March 19, 2024
10:42 AM
by: The Rural Mirror ಸುದ್ದಿಜಾಲ
ರಾಜಧಾನಿ ದೆಹಲಿಗೆ ಮತ್ತೆ ವಿಶ್ವದ ಅತ್ಯಂತ ಕಲುಷಿತ ನಗರ ಪಟ್ಟ : ಪಾಕಿಸ್ತಾನ ನಂತರ ಅತ್ಯಂತ ವಿಷಕಾರಿ ಗಾಳಿ ಹೊಂದಿರುವ ದೇಶ ಭಾರತ!
March 19, 2024
10:08 AM
by: The Rural Mirror ಸುದ್ದಿಜಾಲ
ರಾಜ್ಯಾದ್ಯಂತ ಕಾಡುತ್ತಿದೆ ಭೀಕರ ಬರ : ನೀರಿನ ಕೊರತೆ ಮಧ್ಯೆಯೂ ಈ 40 ಹಳ್ಳಿಗಳಿಗಿಲ್ಲ ನೀರಿನ ಬಾಧೆ
March 19, 2024
9:24 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror