Advertisement

ಪುತ್ತೂರಿನ ಮುಳಿಯದಲ್ಲಿ ಕೃಷಿಕೋದ್ಯಮ ಉದ್ಘಾಟನೆ

Share

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಳಿಯ ಜ್ಯುವೆಲ್ಸ್  ಪುತ್ತೂರಿನಲ್ಲಿರುವ ಮುಳಿಯ ಜ್ಯುವೆಲ್ಸ್ ಕಟ್ಟಡದಲ್ಲಿ ಕೃಷಿಕೋದ್ಯಮ ಉದ್ಘಾಟನೆಗೊಂಡಿತು.

ಹಲವು ಕ್ಷೇತ್ರಗಳ ಪರಿಣತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಕೇಶವ ಪ್ರಸಾದ್ ಮುಳಿಯ ಸಂವಾದ ಕಾರ್ಯಕ್ರಮ ವನ್ನು ವಿದ್ಯುಕ್ತವಾಗಿ ದೀಪೋಜ್ವಲನದ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಅಶೋಕ್ ಕುಮಾರ್  ಫೌಂಡರ್, ಮಾ ಇಂಟಿಗ್ರೇಟರ್ಸ್, ಇಂಟಿಗ್ರೇಟೆಡ್ ಅಗ್ರಿಕಲ್ಚರಿಸ್ಟ್ , ಎಚ್ ಮುರಳಿಕೃಷ್ಣ – ಚೀಫ್ ಟೆಕ್ನಿಕಲ್ ಆಫೀಸರ್ (ಟೆಕ್. ಇನ್ಫೋ.) ,  ವಿಶ್ವೇಶ್ವರ ಭಟ್ – ಬಂಗಾರಡ್ಕ, ಇವರು ತಮ್ಮ ವಿಚಾರವನ್ನು ಮಂಡಿಸುವರು. ಕೃಷಿ ಸಲಹೆಗಾರ ಪುರಂದರ ಕುಬಣೂರಾಯ ಮತ್ತು ವೇಣು ಶರ್ಮ ಸಂವಾದ ಕಾರ್ಯಕ್ರಮವನ್ನು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಇನ್ನೂ ಅನೇಕ ಕೃಷಿಕರು ಮತ್ತು ಅವರು ನಿರ್ವಹಿಸುವ ಹಣಕಾಸಿನ ಖರ್ಚು ವೆಚ್ಚ ಮುಂತಾದ ವಿಷಯಗಳ ಕುರಿತು ಮಾತನಾಡುವರು.

ಕೃಷಿಯನ್ನು ಒಂದು ಉದ್ಯಮದ ರೀತಿಯಲ್ಲಿ ನೋಡಬೇಕೆ? ನೋಡಬಹುದೇ? ಖರ್ಚು. ಹಣಕಾಸು ನಿರ್ವಹಣೆ, ಹೂಡಿಕೆಯ ಮೇಲಿನ ಪ್ರತಿಫಲ, ಕೆಲಸಗಾರರ ತರಬೇತಿ, ಜವಾಬ್ಧಾರಿ, ತಾಂತ್ರಿಕತೆಯ ಬಳಕೆ, … ಮುಂತಾದ ಚಿಂತನೆಗಳನ್ನು ಯಾಕೆ ತರಬಾರದು? ಎಂಬುದು ಈ ಸಂವಾದ ಕಾರ್ಯಕ್ರಮದ ಚರ್ಚೆ-ಚಿಂತನೆಯ ವಿಷಯ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago