ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಳಿಯ ಜ್ಯುವೆಲ್ಸ್ ಪುತ್ತೂರಿನಲ್ಲಿರುವ ಮುಳಿಯ ಜ್ಯುವೆಲ್ಸ್ ಕಟ್ಟಡದಲ್ಲಿ ಕೃಷಿಕೋದ್ಯಮ ಉದ್ಘಾಟನೆಗೊಂಡಿತು.
ಹಲವು ಕ್ಷೇತ್ರಗಳ ಪರಿಣತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಕೇಶವ ಪ್ರಸಾದ್ ಮುಳಿಯ ಸಂವಾದ ಕಾರ್ಯಕ್ರಮ ವನ್ನು ವಿದ್ಯುಕ್ತವಾಗಿ ದೀಪೋಜ್ವಲನದ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಅಶೋಕ್ ಕುಮಾರ್ ಫೌಂಡರ್, ಮಾ ಇಂಟಿಗ್ರೇಟರ್ಸ್, ಇಂಟಿಗ್ರೇಟೆಡ್ ಅಗ್ರಿಕಲ್ಚರಿಸ್ಟ್ , ಎಚ್ ಮುರಳಿಕೃಷ್ಣ – ಚೀಫ್ ಟೆಕ್ನಿಕಲ್ ಆಫೀಸರ್ (ಟೆಕ್. ಇನ್ಫೋ.) , ವಿಶ್ವೇಶ್ವರ ಭಟ್ – ಬಂಗಾರಡ್ಕ, ಇವರು ತಮ್ಮ ವಿಚಾರವನ್ನು ಮಂಡಿಸುವರು. ಕೃಷಿ ಸಲಹೆಗಾರ ಪುರಂದರ ಕುಬಣೂರಾಯ ಮತ್ತು ವೇಣು ಶರ್ಮ ಸಂವಾದ ಕಾರ್ಯಕ್ರಮವನ್ನು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಇನ್ನೂ ಅನೇಕ ಕೃಷಿಕರು ಮತ್ತು ಅವರು ನಿರ್ವಹಿಸುವ ಹಣಕಾಸಿನ ಖರ್ಚು ವೆಚ್ಚ ಮುಂತಾದ ವಿಷಯಗಳ ಕುರಿತು ಮಾತನಾಡುವರು.
ಕೃಷಿಯನ್ನು ಒಂದು ಉದ್ಯಮದ ರೀತಿಯಲ್ಲಿ ನೋಡಬೇಕೆ? ನೋಡಬಹುದೇ? ಖರ್ಚು. ಹಣಕಾಸು ನಿರ್ವಹಣೆ, ಹೂಡಿಕೆಯ ಮೇಲಿನ ಪ್ರತಿಫಲ, ಕೆಲಸಗಾರರ ತರಬೇತಿ, ಜವಾಬ್ಧಾರಿ, ತಾಂತ್ರಿಕತೆಯ ಬಳಕೆ, … ಮುಂತಾದ ಚಿಂತನೆಗಳನ್ನು ಯಾಕೆ ತರಬಾರದು? ಎಂಬುದು ಈ ಸಂವಾದ ಕಾರ್ಯಕ್ರಮದ ಚರ್ಚೆ-ಚಿಂತನೆಯ ವಿಷಯ.
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…