ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.
ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ಕಾರ್ಯ ತ್ವರಿತಗತಿಯಲ್ಲಿ ನಡೆಯಬೇಕು ಎಂದು ಸೂಚನೆ ನೀಡಿದರು. ಭೂ ಸುರಕ್ಷಾ ಯೋಜನೆಯನ್ನು ಭೂ ಕಂದಾಯ ಇಲಾಖೆಯ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿದ್ದು, ಈ ಯೋಜನೆ ತ್ವರಿತಗತಿಯಲ್ಲಿ ಆಗಬೇಕು ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…