ವಿಜ್ಞಾನಿ ಕೃಷ್ಣಮೂರ್ತಿ ಬೆಳಗಜೆ ನಿಧನ

July 25, 2021
7:52 PM

ಮೈಸೂರಿನಲ್ಲಿ ನೆಲೆಸಿದ್ದ ವಿಜ್ಞಾನಿಗಳೂ ಆದ ಕೃಷ್ಣಮೂರ್ತಿ ಬೆಳಗಜೆ (79) ಅವರು ಭಾನುವಾರ ಹೃದಯಾಘಾತದಿಂದ ನಿಧನರಾದರು. ಆರಂಭದಲ್ಲಿ ಅಮೆರಿಕದಲ್ಲಿ ವಿಜ್ಞಾನಿಗಳಾಗಿ ಕಾರ್ಯ ನಿರ್ವಹಿಸಿದ್ದ ಅವರು ಬಳಿಕ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಹಿರಿಯ ಪ್ರಾಧ್ಯಾಪಕರಾಗಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ
July 7, 2026
8:16 AM
by: ದ ರೂರಲ್ ಮಿರರ್.ಕಾಂ
ಹಿರಿಯ ಕಲಾವಿದ ರಂಗಮನೆಯ ಸುಜನಾ ಸುಳ್ಯ ಇನ್ನಿಲ್ಲ
October 24, 2025
7:32 AM
by: The Rural Mirror ಸುದ್ದಿಜಾಲ
ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ
August 28, 2025
9:07 PM
by: The Rural Mirror ಸುದ್ದಿಜಾಲ
ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್
July 19, 2025
4:29 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror