ಗೂನಡ್ಕ | ಶ್ರೀ ಕೃಷ್ಣ ಗೆಳೆಯರ ಬಳಗದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

August 22, 2022
10:51 PM

ಗೂನಡ್ಕ ಶ್ರೀ ಶಾರದ ಶಾಲಾಆಟದ ಮೈದಾನದಲ್ಲಿ ಶ್ರೀ ಕೃಷ್ಣ ಗೆಳೆಯರ ಬಳಗ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆಗಳು ನಡೆಯಿತು.

ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ದಾಮೋದರ ಮಾಸ್ಟರ್  ದೀಪ ಬೆಳಗಿಸುವುದರೊಂದಿಗೆ ಉದ್ಘಾಟನೆ ಮಾಡಲಾಯಿತು . ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಗೆಳೆಯರ ಬಳಗದ ಅಧ್ಯಕ್ಷರಾದ ವರದರಾಜ್ ಸಂಕೇಶ ,ಸಂಪಾಜೆ ಕೃಷಿ ಪತ್ತಿನ ಸರಕಾರಿ ಸಂಘ ಅಧ್ಯಕ್ಷರಾದ ಸೋಮಶೇಖರ್ ಕ್ಯೊಂಗಾಜೆ, ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ ಮುಖ್ಯೋಪಾಧ್ಯಾಯರಾದ ಹನುಮಂತಪ್ಪ , ಲೋಕನಾಥ ಎಸ್.ಪಿ ಸಂಚಾಲಕರು ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ , ಜಿ.ರಾಮಚಂದ್ರ ಅಧ್ಯಕ್ಷರು ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ ,ಚಿದಾನಂದ ಮಾಸ್ಟರ್ , ಗೋವರ್ಧನ ಸನತ್ ಎಸ್ .ಪಿ, , ಮುಂತಾದವರು ಉಪಸ್ಥಿತರಿದ್ದರು .

ಉದ್ಘಾಟನಾ ಬಳಿಕ ಮಡಿಕೆ ಹೊಡೆಯುವುದು ,ಗುಂಡೆಸೆತ, ವಿಷವರ್ತುಲ , ಅಂಗಿಗೆ ಗುಬ್ಬಿ ಹಾಕಿ ಓಡುವುದು , ಸೂಜಿಗೆ ದಾರ ಹಾಕಿ ಓಡುವುದು ,ಶ್ರೀ ಕೃಷ್ಣ ಭಕ್ತಿ ಗೀತೆ ಹಾಡುವುದು ಕಬಡ್ಡಿ , ಹಗ್ಗಜಗ್ಗಾಟ ,  ಪುಟಾಣಿಗಳಿಗೆ ಕೃಷ್ಣ ವೇಶ ಧರಿಸುವುದು ,ಬಾಲ್ ಎಸೆತ ಮುಂತಾದ ಸ್ಪರ್ಧೆಗಳು ಅದ್ದೂರಿಯಾಗಿ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror