ಸುದ್ದಿಗಳು

ಗೂನಡ್ಕ | ಶ್ರೀ ಕೃಷ್ಣ ಗೆಳೆಯರ ಬಳಗದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Share

ಗೂನಡ್ಕ ಶ್ರೀ ಶಾರದ ಶಾಲಾಆಟದ ಮೈದಾನದಲ್ಲಿ ಶ್ರೀ ಕೃಷ್ಣ ಗೆಳೆಯರ ಬಳಗ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆಗಳು ನಡೆಯಿತು.

ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ದಾಮೋದರ ಮಾಸ್ಟರ್  ದೀಪ ಬೆಳಗಿಸುವುದರೊಂದಿಗೆ ಉದ್ಘಾಟನೆ ಮಾಡಲಾಯಿತು . ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಗೆಳೆಯರ ಬಳಗದ ಅಧ್ಯಕ್ಷರಾದ ವರದರಾಜ್ ಸಂಕೇಶ ,ಸಂಪಾಜೆ ಕೃಷಿ ಪತ್ತಿನ ಸರಕಾರಿ ಸಂಘ ಅಧ್ಯಕ್ಷರಾದ ಸೋಮಶೇಖರ್ ಕ್ಯೊಂಗಾಜೆ, ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ ಮುಖ್ಯೋಪಾಧ್ಯಾಯರಾದ ಹನುಮಂತಪ್ಪ , ಲೋಕನಾಥ ಎಸ್.ಪಿ ಸಂಚಾಲಕರು ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ , ಜಿ.ರಾಮಚಂದ್ರ ಅಧ್ಯಕ್ಷರು ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ ,ಚಿದಾನಂದ ಮಾಸ್ಟರ್ , ಗೋವರ್ಧನ ಸನತ್ ಎಸ್ .ಪಿ, , ಮುಂತಾದವರು ಉಪಸ್ಥಿತರಿದ್ದರು .

ಉದ್ಘಾಟನಾ ಬಳಿಕ ಮಡಿಕೆ ಹೊಡೆಯುವುದು ,ಗುಂಡೆಸೆತ, ವಿಷವರ್ತುಲ , ಅಂಗಿಗೆ ಗುಬ್ಬಿ ಹಾಕಿ ಓಡುವುದು , ಸೂಜಿಗೆ ದಾರ ಹಾಕಿ ಓಡುವುದು ,ಶ್ರೀ ಕೃಷ್ಣ ಭಕ್ತಿ ಗೀತೆ ಹಾಡುವುದು ಕಬಡ್ಡಿ , ಹಗ್ಗಜಗ್ಗಾಟ ,  ಪುಟಾಣಿಗಳಿಗೆ ಕೃಷ್ಣ ವೇಶ ಧರಿಸುವುದು ,ಬಾಲ್ ಎಸೆತ ಮುಂತಾದ ಸ್ಪರ್ಧೆಗಳು ಅದ್ದೂರಿಯಾಗಿ ನಡೆಯಿತು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |

ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…

12 hours ago

ಅಂತರಂಗ | ಸ್ವಾರ್ಥರಹಿತ ಬೇಡಿಕೆಗಳಿಗೆ ರಾಜಕೀಯದಲ್ಲಿ ಮಾನ್ಯತೆಯಿಲ್ಲ…!

ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…

15 hours ago

ಬದುಕು ಪುರಾಣ | ಎಲ್ಲರೊಳಗೂ ‘ಕುಂಭಕರ್ಣ’ನಿದ್ದಾನೆ!

ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…

15 hours ago

ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ

ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…

15 hours ago

ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ

ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…

16 hours ago

ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…

16 hours ago