ಗೂನಡ್ಕ ಶ್ರೀ ಶಾರದ ಶಾಲಾಆಟದ ಮೈದಾನದಲ್ಲಿ ಶ್ರೀ ಕೃಷ್ಣ ಗೆಳೆಯರ ಬಳಗ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆಗಳು ನಡೆಯಿತು.
ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ದಾಮೋದರ ಮಾಸ್ಟರ್ ದೀಪ ಬೆಳಗಿಸುವುದರೊಂದಿಗೆ ಉದ್ಘಾಟನೆ ಮಾಡಲಾಯಿತು . ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಗೆಳೆಯರ ಬಳಗದ ಅಧ್ಯಕ್ಷರಾದ ವರದರಾಜ್ ಸಂಕೇಶ ,ಸಂಪಾಜೆ ಕೃಷಿ ಪತ್ತಿನ ಸರಕಾರಿ ಸಂಘ ಅಧ್ಯಕ್ಷರಾದ ಸೋಮಶೇಖರ್ ಕ್ಯೊಂಗಾಜೆ, ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ ಮುಖ್ಯೋಪಾಧ್ಯಾಯರಾದ ಹನುಮಂತಪ್ಪ , ಲೋಕನಾಥ ಎಸ್.ಪಿ ಸಂಚಾಲಕರು ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ , ಜಿ.ರಾಮಚಂದ್ರ ಅಧ್ಯಕ್ಷರು ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ ,ಚಿದಾನಂದ ಮಾಸ್ಟರ್ , ಗೋವರ್ಧನ ಸನತ್ ಎಸ್ .ಪಿ, , ಮುಂತಾದವರು ಉಪಸ್ಥಿತರಿದ್ದರು .
ಉದ್ಘಾಟನಾ ಬಳಿಕ ಮಡಿಕೆ ಹೊಡೆಯುವುದು ,ಗುಂಡೆಸೆತ, ವಿಷವರ್ತುಲ , ಅಂಗಿಗೆ ಗುಬ್ಬಿ ಹಾಕಿ ಓಡುವುದು , ಸೂಜಿಗೆ ದಾರ ಹಾಕಿ ಓಡುವುದು ,ಶ್ರೀ ಕೃಷ್ಣ ಭಕ್ತಿ ಗೀತೆ ಹಾಡುವುದು ಕಬಡ್ಡಿ , ಹಗ್ಗಜಗ್ಗಾಟ , ಪುಟಾಣಿಗಳಿಗೆ ಕೃಷ್ಣ ವೇಶ ಧರಿಸುವುದು ,ಬಾಲ್ ಎಸೆತ ಮುಂತಾದ ಸ್ಪರ್ಧೆಗಳು ಅದ್ದೂರಿಯಾಗಿ ನಡೆಯಿತು.
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…
ಉತ್ತರ ಪೆಸಿಫಿಕ್ ಸಾಗರದಲ್ಲಿ ಬದಲಾಗುತ್ತಿರುವ ಹವಾಮಾನ - ಪ್ರಭಲ ಭೂಕಂಪ ಹಾಗೂ ಸುನಾಮಿ…
ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…