ಗೂನಡ್ಕ ಶ್ರೀ ಶಾರದ ಶಾಲಾಆಟದ ಮೈದಾನದಲ್ಲಿ ಶ್ರೀ ಕೃಷ್ಣ ಗೆಳೆಯರ ಬಳಗ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆಗಳು ನಡೆಯಿತು.
ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ದಾಮೋದರ ಮಾಸ್ಟರ್ ದೀಪ ಬೆಳಗಿಸುವುದರೊಂದಿಗೆ ಉದ್ಘಾಟನೆ ಮಾಡಲಾಯಿತು . ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಗೆಳೆಯರ ಬಳಗದ ಅಧ್ಯಕ್ಷರಾದ ವರದರಾಜ್ ಸಂಕೇಶ ,ಸಂಪಾಜೆ ಕೃಷಿ ಪತ್ತಿನ ಸರಕಾರಿ ಸಂಘ ಅಧ್ಯಕ್ಷರಾದ ಸೋಮಶೇಖರ್ ಕ್ಯೊಂಗಾಜೆ, ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ ಮುಖ್ಯೋಪಾಧ್ಯಾಯರಾದ ಹನುಮಂತಪ್ಪ , ಲೋಕನಾಥ ಎಸ್.ಪಿ ಸಂಚಾಲಕರು ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ , ಜಿ.ರಾಮಚಂದ್ರ ಅಧ್ಯಕ್ಷರು ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ ,ಚಿದಾನಂದ ಮಾಸ್ಟರ್ , ಗೋವರ್ಧನ ಸನತ್ ಎಸ್ .ಪಿ, , ಮುಂತಾದವರು ಉಪಸ್ಥಿತರಿದ್ದರು .
ಉದ್ಘಾಟನಾ ಬಳಿಕ ಮಡಿಕೆ ಹೊಡೆಯುವುದು ,ಗುಂಡೆಸೆತ, ವಿಷವರ್ತುಲ , ಅಂಗಿಗೆ ಗುಬ್ಬಿ ಹಾಕಿ ಓಡುವುದು , ಸೂಜಿಗೆ ದಾರ ಹಾಕಿ ಓಡುವುದು ,ಶ್ರೀ ಕೃಷ್ಣ ಭಕ್ತಿ ಗೀತೆ ಹಾಡುವುದು ಕಬಡ್ಡಿ , ಹಗ್ಗಜಗ್ಗಾಟ , ಪುಟಾಣಿಗಳಿಗೆ ಕೃಷ್ಣ ವೇಶ ಧರಿಸುವುದು ,ಬಾಲ್ ಎಸೆತ ಮುಂತಾದ ಸ್ಪರ್ಧೆಗಳು ಅದ್ದೂರಿಯಾಗಿ ನಡೆಯಿತು.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…