ಗೂನಡ್ಕ ಶ್ರೀ ಶಾರದ ಶಾಲಾಆಟದ ಮೈದಾನದಲ್ಲಿ ಶ್ರೀ ಕೃಷ್ಣ ಗೆಳೆಯರ ಬಳಗ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆಗಳು ನಡೆಯಿತು.
ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ದಾಮೋದರ ಮಾಸ್ಟರ್ ದೀಪ ಬೆಳಗಿಸುವುದರೊಂದಿಗೆ ಉದ್ಘಾಟನೆ ಮಾಡಲಾಯಿತು . ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಗೆಳೆಯರ ಬಳಗದ ಅಧ್ಯಕ್ಷರಾದ ವರದರಾಜ್ ಸಂಕೇಶ ,ಸಂಪಾಜೆ ಕೃಷಿ ಪತ್ತಿನ ಸರಕಾರಿ ಸಂಘ ಅಧ್ಯಕ್ಷರಾದ ಸೋಮಶೇಖರ್ ಕ್ಯೊಂಗಾಜೆ, ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ ಮುಖ್ಯೋಪಾಧ್ಯಾಯರಾದ ಹನುಮಂತಪ್ಪ , ಲೋಕನಾಥ ಎಸ್.ಪಿ ಸಂಚಾಲಕರು ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ , ಜಿ.ರಾಮಚಂದ್ರ ಅಧ್ಯಕ್ಷರು ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ ,ಚಿದಾನಂದ ಮಾಸ್ಟರ್ , ಗೋವರ್ಧನ ಸನತ್ ಎಸ್ .ಪಿ, , ಮುಂತಾದವರು ಉಪಸ್ಥಿತರಿದ್ದರು .
ಉದ್ಘಾಟನಾ ಬಳಿಕ ಮಡಿಕೆ ಹೊಡೆಯುವುದು ,ಗುಂಡೆಸೆತ, ವಿಷವರ್ತುಲ , ಅಂಗಿಗೆ ಗುಬ್ಬಿ ಹಾಕಿ ಓಡುವುದು , ಸೂಜಿಗೆ ದಾರ ಹಾಕಿ ಓಡುವುದು ,ಶ್ರೀ ಕೃಷ್ಣ ಭಕ್ತಿ ಗೀತೆ ಹಾಡುವುದು ಕಬಡ್ಡಿ , ಹಗ್ಗಜಗ್ಗಾಟ , ಪುಟಾಣಿಗಳಿಗೆ ಕೃಷ್ಣ ವೇಶ ಧರಿಸುವುದು ,ಬಾಲ್ ಎಸೆತ ಮುಂತಾದ ಸ್ಪರ್ಧೆಗಳು ಅದ್ದೂರಿಯಾಗಿ ನಡೆಯಿತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…