ಗೂನಡ್ಕ ಶ್ರೀ ಶಾರದ ಶಾಲಾಆಟದ ಮೈದಾನದಲ್ಲಿ ಶ್ರೀ ಕೃಷ್ಣ ಗೆಳೆಯರ ಬಳಗ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆಗಳು ನಡೆಯಿತು.
ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ದಾಮೋದರ ಮಾಸ್ಟರ್ ದೀಪ ಬೆಳಗಿಸುವುದರೊಂದಿಗೆ ಉದ್ಘಾಟನೆ ಮಾಡಲಾಯಿತು . ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಗೆಳೆಯರ ಬಳಗದ ಅಧ್ಯಕ್ಷರಾದ ವರದರಾಜ್ ಸಂಕೇಶ ,ಸಂಪಾಜೆ ಕೃಷಿ ಪತ್ತಿನ ಸರಕಾರಿ ಸಂಘ ಅಧ್ಯಕ್ಷರಾದ ಸೋಮಶೇಖರ್ ಕ್ಯೊಂಗಾಜೆ, ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ ಮುಖ್ಯೋಪಾಧ್ಯಾಯರಾದ ಹನುಮಂತಪ್ಪ , ಲೋಕನಾಥ ಎಸ್.ಪಿ ಸಂಚಾಲಕರು ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ , ಜಿ.ರಾಮಚಂದ್ರ ಅಧ್ಯಕ್ಷರು ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ ,ಚಿದಾನಂದ ಮಾಸ್ಟರ್ , ಗೋವರ್ಧನ ಸನತ್ ಎಸ್ .ಪಿ, , ಮುಂತಾದವರು ಉಪಸ್ಥಿತರಿದ್ದರು .
ಉದ್ಘಾಟನಾ ಬಳಿಕ ಮಡಿಕೆ ಹೊಡೆಯುವುದು ,ಗುಂಡೆಸೆತ, ವಿಷವರ್ತುಲ , ಅಂಗಿಗೆ ಗುಬ್ಬಿ ಹಾಕಿ ಓಡುವುದು , ಸೂಜಿಗೆ ದಾರ ಹಾಕಿ ಓಡುವುದು ,ಶ್ರೀ ಕೃಷ್ಣ ಭಕ್ತಿ ಗೀತೆ ಹಾಡುವುದು ಕಬಡ್ಡಿ , ಹಗ್ಗಜಗ್ಗಾಟ , ಪುಟಾಣಿಗಳಿಗೆ ಕೃಷ್ಣ ವೇಶ ಧರಿಸುವುದು ,ಬಾಲ್ ಎಸೆತ ಮುಂತಾದ ಸ್ಪರ್ಧೆಗಳು ಅದ್ದೂರಿಯಾಗಿ ನಡೆಯಿತು.
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…