ಗೂನಡ್ಕ ಶ್ರೀ ಶಾರದ ಶಾಲಾಆಟದ ಮೈದಾನದಲ್ಲಿ ಶ್ರೀ ಕೃಷ್ಣ ಗೆಳೆಯರ ಬಳಗ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆಗಳು ನಡೆಯಿತು.
ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ದಾಮೋದರ ಮಾಸ್ಟರ್ ದೀಪ ಬೆಳಗಿಸುವುದರೊಂದಿಗೆ ಉದ್ಘಾಟನೆ ಮಾಡಲಾಯಿತು . ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಗೆಳೆಯರ ಬಳಗದ ಅಧ್ಯಕ್ಷರಾದ ವರದರಾಜ್ ಸಂಕೇಶ ,ಸಂಪಾಜೆ ಕೃಷಿ ಪತ್ತಿನ ಸರಕಾರಿ ಸಂಘ ಅಧ್ಯಕ್ಷರಾದ ಸೋಮಶೇಖರ್ ಕ್ಯೊಂಗಾಜೆ, ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ ಮುಖ್ಯೋಪಾಧ್ಯಾಯರಾದ ಹನುಮಂತಪ್ಪ , ಲೋಕನಾಥ ಎಸ್.ಪಿ ಸಂಚಾಲಕರು ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ , ಜಿ.ರಾಮಚಂದ್ರ ಅಧ್ಯಕ್ಷರು ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ ,ಚಿದಾನಂದ ಮಾಸ್ಟರ್ , ಗೋವರ್ಧನ ಸನತ್ ಎಸ್ .ಪಿ, , ಮುಂತಾದವರು ಉಪಸ್ಥಿತರಿದ್ದರು .
ಉದ್ಘಾಟನಾ ಬಳಿಕ ಮಡಿಕೆ ಹೊಡೆಯುವುದು ,ಗುಂಡೆಸೆತ, ವಿಷವರ್ತುಲ , ಅಂಗಿಗೆ ಗುಬ್ಬಿ ಹಾಕಿ ಓಡುವುದು , ಸೂಜಿಗೆ ದಾರ ಹಾಕಿ ಓಡುವುದು ,ಶ್ರೀ ಕೃಷ್ಣ ಭಕ್ತಿ ಗೀತೆ ಹಾಡುವುದು ಕಬಡ್ಡಿ , ಹಗ್ಗಜಗ್ಗಾಟ , ಪುಟಾಣಿಗಳಿಗೆ ಕೃಷ್ಣ ವೇಶ ಧರಿಸುವುದು ,ಬಾಲ್ ಎಸೆತ ಮುಂತಾದ ಸ್ಪರ್ಧೆಗಳು ಅದ್ದೂರಿಯಾಗಿ ನಡೆಯಿತು.
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…